15 ಸಹಸ್ರ ಕೋಟಿ ರೂ.ಗಳ ತುರ್ತು ಪ್ಯಾಕೇಜ್‌

ಕೋವಿಡ್ 19 ಗೆಲ್ಲಲು ಕೇಂದ್ರದ ಮಹತ್ವದ ಹೆಜ್ಜೆ

Team Udayavani, Apr 10, 2020, 6:30 AM IST

15 ಸಹಸ್ರ ಕೋಟಿ ರೂ.ಗಳ ತುರ್ತು ಪ್ಯಾಕೇಜ್‌

ಹೊಸದಿಲ್ಲಿ: ಕೋವಿಡ್ 19 ಯುದ್ಧದಲ್ಲಿ ಸಮಗ್ರ ಗೆಲುವು ಸಾಧಿಸುವುದಕ್ಕಾಗಿ ಕೇಂದ್ರ ಸರಕಾರವು ರಾಜ್ಯಗಳಿಗೆ 15,000 ಕೋಟಿ ರೂಪಾಯಿ ಗಳ ಬೃಹತ್‌ ತುರ್ತು ಪ್ಯಾಕೇಜನ್ನು ಘೋಷಿಸಿದೆ.

ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ 19 ತಡೆಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಮೇಲ್ದರ್ಜೆ ಗೇರಿಸಿ ಕೊಳ್ಳಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಈ ಪ್ಯಾಕೇಜ್‌ ಘೋಷಿಸಲಾಗಿದೆ.

ಮೂರು ಹಂತಗಳಲ್ಲಿ ಇದು ಜಾರಿಗೆ ಬರಲಿದ್ದು, ಭವಿಷ್ಯದಲ್ಲಿ ಎಂದಾದರೂ ಕೋವಿಡ್ 19 ಹಾವಳಿ ಮತ್ತೆ ಭುಗಿಲೆದ್ದರೆ ಮತ್ತೆ ಹೋರಾಟಕ್ಕೆ ಸಮಗ್ರ ದೇಶವನ್ನು ಸನ್ನದ್ಧವಾಗಿರಿಸುವ ಮಹತ್ವದ ಉದ್ದೇಶವೂ ಈ ಪ್ಯಾಕೇಜ್‌ನ ಹಿಂದಿದೆ.

ಮೂರು ಹಂತಗಳಲ್ಲಿ ಅನುಷ್ಠಾನ
ಮೊದಲ ಹಂತ 2020ರ ಜ. 1ರಿಂದ ಜೂನ್‌.
ಎರಡನೇ ಹಂತ 2020ರ ಜುಲೈನಿಂದ 2021ರ ಮಾರ್ಚ್‌.
ಮೂರನೇ ಹಂತ 2021ರ ಎಪ್ರಿಲ್‌ನಿಂದ 2024ರ ಮಾರ್ಚ್‌.

ಹಣ ನಿಗದಿ ಹೇಗೆ?
ಈಗಾಗಲೇ ಜಾರಿಯಾಗಿರುವ ಪ್ಯಾಕೇಜ್‌ನ ಮೊದಲ ಹಂತದ ಅನುಷ್ಠಾನಕ್ಕಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರವು 4,113 ಕೋ.ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಮುಂದಿನ ಹಂತಗಳಲ್ಲಿ ಆಯಾ ಕಾಲಘಟ್ಟದ ಅಗತ್ಯಗಳಿಗೆ ಅನುಗುಣವಾಗಿ ಹಣ ಬಿಡುಗಡೆ ಮಾಡುವ ನಿರೀಕ್ಷೆ ಇದೆ.

ಮೊದಲ ಹಂತದ ಯೋಜನೆಗಳು
-ಕೋವಿಡ್ 19 ಚಿಕಿತ್ಸೆಗಾಗಿ ಈಗಾಗಲೇ ಗುರುತಿಸಲಾಗಿರುವ ಆಸ್ಪತ್ರೆಗಳು ಮೇಲ್ದರ್ಜೆಗೆ.
-ಕೋವಿಡ್ 19 ಪತ್ತೆ ಪ್ರಯೋಗಾಲಯಗಳು, ಐಸೋಲೇಷನ್‌ ಬ್ಲಾಕ್‌ಗಳು ಮೇಲ್ದರ್ಜೆಗೆ.
– ಐಸಿಯುಗಳಲ್ಲಿ ವೆಂಟಿಲೇಟರ್‌, ಆಮ್ಲಜನಕ ಸರಬರಾಜು ವ್ಯವಸ್ಥೆ ಜಾರಿ.
– ಅಗತ್ಯ ಪ್ರಮಾಣದ ಪರೀಕ್ಷಾ ಕಿಟ್‌ ಖರೀದಿ.
– ಪ್ರಯೋಗಾಲಯಗಳಿಗೆ ಸೋಂಕುಪೀಡಿತರ ಸ್ಯಾಂಪಲ್‌ ತ್ವರಿತ ರವಾನಿನೆ ವ್ಯವಸ್ಥೆ ಜಾರಿ.
– ಆಸ್ಪತ್ರೆಗಳು, ಸರಕಾರಿ ಕಚೇರಿಗಳು, ಸಾರ್ವಜನಿಕ ವಾಹನಗಳು, ಆ್ಯಂಬುಲೆನ್ಸ್‌ಗಳನ್ನು ಸೋಂಕು ರಹಿತವಾಗಿಸುವುದು.

ಪ್ಯಾಕೇಜ್‌ನ ಉದ್ದೇಶಿತ ಪ್ರಯೋಜನಗಳು
– ಕೋವಿಡ್ 19 ಸೋಂಕು ಪೀಡಿತರ ಚಿಕಿತ್ಸೆಗಾಗಿ ಪ್ರತ್ಯೇಕ ಆಸ್ಪತ್ರೆಗಳ ನಿರ್ಮಾಣ.
– ಸರ್ವ ಸುಸಜ್ಜಿತ ಐಸೋಲೇಷನ್‌ ವಾರ್ಡ್‌ಗಳುಳ್ಳ ಬ್ಲಾಕ್‌ಗಳ ನಿರ್ಮಾಣ.
– ಎಲ್ಲ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳಲ್ಲಿ ವೆಂಟಿಲೇಟರ್‌, ಆಮ್ಲ ಜನಕ ಸರಬರಾಜು ವ್ಯವಸ್ಥೆ ರೂಪಿಸುವುದು.
-ವೈದ್ಯರಿಗೆ, ಇನ್ನಿತರ ವೈದ್ಯಕೀಯ ಸಿಬಂದಿಗೆ ಪರ್ಸನಲ್‌ ಪ್ರೊಟೆಕ್ಷನ್‌ ಪರಿಕರ (ಪಿಪಿಇ)ಗಳ ಸಂಗ್ರಹ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.