
ಧಾರವಾಡದಲ್ಲಿ ಇಎಂಸಿ ಸ್ಥಾಪನೆಗೆ ಕೇಂದ್ರ ಸರಕಾರ ಅಸ್ತು
Team Udayavani, Mar 25, 2023, 6:25 AM IST

ಹೊಸದಿಲ್ಲಿ: ರಾಜ್ಯಕ್ಕೆ ಕೇಂದ್ರ ಸರಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಮೂರನೇ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸುವುದಕ್ಕೆ ಅನುಮತಿ ನೀಡಿದೆ.
ಈ ಕುರಿತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಶುಕ್ರವಾರ ಮಾಹಿತಿ ನೀಡಿ, ಧಾರವಾಡ ಜಿಲ್ಲೆಯಲ್ಲಿ ಈ ಕ್ಲಸ್ಟರ್ ಸ್ಥಾಪನೆಯಾಗಲಿದೆ ಎಂದು ಘೋಷಿಸಿದ್ದಾರೆ.
ಈ ಮೂಲಕ ರಾಜ್ಯದಲ್ಲಿ 1,903 ಕೋಟಿ ರೂ. ವೆಚ್ಚದಲ್ಲಿ, 1,337 ಎಕರೆ ವ್ಯಾಪ್ತಿಯಲ್ಲಿ ಮೂರು ಇಎಂಸಿ (ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್)ಗಳು ತಲೆಎತ್ತಲಿವೆ. ಒಟ್ಟಾರೆ ಯೋಜನಾ ವೆಚ್ಚದ ಪೈಕಿ 889 ಕೋಟಿ ರೂ.ಗಳನ್ನು ಕೇಂದ್ರ ಸರಕಾರ ಭರಿಸಲಿದೆ.
ಹುಬ್ಬಳ್ಳಿ ಧಾರವಾಡದಲ್ಲೂ ಹೊಸ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ಗೆ ಸರಕಾರ ಅನುಮತಿ ನೀಡಿರುವ ಕಾರಣ, ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಕರ್ನಾಟಕದ ನಾಯಕತ್ವಕ್ಕೆ ಮತ್ತಷ್ಟು ಪುಷ್ಟಿ ಸಿಗಲಿದೆ. ಕೋಟೂರ ಮತ್ತು ಬೇಲೂರಾ ಗ್ರಾಮದಲ್ಲಿ ಕ್ರಮವಾಗಿ 88.48 ಮತ್ತು 136.02 ಎಕರೆ ಪ್ರದೇಶದಲ್ಲಿ ಇಎಂಸಿ ವ್ಯಾಪಿಸಿರಲಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಸೂರ್ಯನಿಂದಾಗಿ ಬಿಸಿಯಾಗಿದೆ ಭೂಮಿ, ಉಪಗ್ರಹಗಳಿಗೆ ಕಂಟಕ!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು