ಕೃತಕ ದರ ಆಮದು ರಾಷ್ಟ್ರಗಳಿಗೆ ಹೊರೆ


Team Udayavani, Apr 12, 2018, 7:00 AM IST

39.jpg

ಹೊಸದಿಲ್ಲಿ: “ಪೆಟ್ರೋಲ್‌, ಡೀಸೆ‌ಲ್‌ನಂಥ ಇಂಧನಗಳ ದರ ನಿಗದಿ ಜವಾಬ್ದಾರಿಯುತವಾಗಿ ಆಗಬೇಕಿದೆ. ಎಲ್ಲರಿಗೂ ಅಗ್ಗದ ದರದಲ್ಲಿ ಇಂಧನ ಕೈಸೇರುವಂತೆ ದರ ನಿಗದಿಯಾಗಬೇಕಿದೆ. ಜಾಗತಿಕ ಮಟ್ಟದಲ್ಲಿ ಈ ಬಗ್ಗೆ ಗಂಭೀರ ಚಿಂತನೆ ನಡೆಯಬೇಕಿದೆ. ಜತೆಗೆ ಕೃತಕ ದರ ನಿಗದಿಯಿಂದ ಆಮದು ರಾಷ್ಟ್ರಗಳಿಗೆ ಹೊರೆಯಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ಪಟ್ಟಿದ್ದಾರೆ. ಸೌದಿ ಅರೆಬಿಯಾ, ಇರಾನ್‌, ಕತಾರ್‌ ಸೇರಿದಂತೆ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಒಕ್ಕೂಟ (ಒಪಿಇಸಿ)ದ ಪ್ರತಿನಿಧಿಗಳು ಪಾಲ್ಗೊಂಡಿದ್ದ 16ನೇ ಅಂತಾರಾಷ್ಟ್ರೀಯ ಎನರ್ಜಿ ಫೋರಂ (ಐಇಎಫ್) ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ಪ್ರತಿಯೊಬ್ಬ ಗ್ರಾಹಕ ಹಾಗೂ ಪೂರೈಕೆದಾರನ ಬೇಡಿಕೆಗೆ ಅನುಗುಣವಾಗಿ, ಅಗ್ಗದ ದರ ನಿಗದಿಯಾಗುವಂತೆ ಒಮ್ಮತದ ನಿರ್ಧಾರಕ್ಕೆ ಬರಬೇಕು. ಜತೆಗೆ ದರದಲ್ಲಿ ಸಮತೋಲನ ಕಾಪಾಡಿ ಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಹೆಜ್ಜೆ ಇಡಬೇಕಾದ ಅಗತ್ಯವಿದೆ. ಕೃತಕವಾಗಿ ದರ ನಿಗದಿ ಮಾಡುವುದರಿಂದ ಇಂಧನಗಳನ್ನು ಆಮದು ಮಾಡಿಕೊಳ್ಳುವ ರಾಷ್ಟ್ರಗಳಿಗೆ ಭಾರೀ ಹೊರೆಯಾಗಲಿದೆ ಎಂದಿದ್ದಾರೆ. ತೈಲ ಮತ್ತು ಅನಿಲ ಉತ್ಪಾದನಾ ಕ್ಷೇತ್ರದಲ್ಲಿ ಪಾರದರ್ಶಕ ಹಾಗೂ ಸುಲಭವಾಗಿ ಲಭ್ಯವಾಗಬಲ್ಲ ಮಾರುಕಟ್ಟೆ ನಿರ್ಮಾಣಗೊಳ್ಳಬೇಕಿದೆ ಎಂದೂ ಹೇಳಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ದರ ಇನ್ನಷ್ಟು ಏರಿಕೆ ಇಲ್ಲ
ಪೆಟ್ರೋಲ್‌, ಡೀಸೆಲ್‌ ಸಗಟು ಮಾರಾಟದ ಬೆಲೆಗಳನ್ನು ಈಗಿರುವುದಕ್ಕಿಂತ ಜಾಸ್ತಿ ಏರಿಸದಂತೆ ದೇಶದ ತೈಲೋತ್ಪನ್ನ ಮಾರಾಟ ಸಂಸ್ಥೆಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ ಎಂದು ಬ್ಲೂಂಬ ರ್ಗ್‌ ವರದಿ ಮಾಡಿ ದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ನ್‌, ಹಿಂದೂಸ್ತಾನ್‌ ಪೆಟ್ರೋಲಿಯಂ ಸಂಸ್ಥೆಗಳು ಸರಕಾರದ ಸೂಚನೆ ಬಗ್ಗೆ  ಮಾಹಿತಿ ಇಲ್ಲ ಎಂದಿವೆ.

ದರ ಯಥಾಸ್ಥಿತಿ ಅವಶ್ಯ ಏಕೆ?: ದಕ್ಷಿಣ ಏಷ್ಯಾ ದಲ್ಲೇ ಇಂಧನ ಅತಿ ದುಬಾರಿ ಬೆಲೆಗೆ ಮಾರಾಟ ವಾಗುವ ರಾಷ್ಟ್ರವೆಂಬ ಕುಖ್ಯಾತಿಗೆ ಭಾರತ ಪಾತ್ರವಾಗಿದೆ. 2014ನ ನವೆಂಬರ್‌ನಿಂದ 2016ರ ಜನವರಿವರೆಗೆ ಜಾಗತಿಕ ತೈಲ ಬೆಲೆ ಕುಸಿಯುತ್ತಿದ್ದರೂ, ಭಾರತ ತೈಲ ಮೇಲಿನ ಅಬಕಾರಿ ಸುಂಕವನ್ನು 9 ಬಾರಿ ಏರಿಸಿದೆ. ಇದೀಗ, ಸರಕಾರದ ಸೂಚನೆಯಿಂದಾಗಿ, ಪ್ರತಿ ಲೀ.ಗೆ ಏನಿಲ್ಲವೆಂದರೂ 1 ರೂ. ನಷ್ಟವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.