ಆಶ್ರಯ ನೀಡಲು ನಕಾರ; ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಮಾಲ್ಡೀವ್ಸ್ ಮಾಜಿ ಉಪಾಧ್ಯಕ್ಷ ಗಡಿಪಾರು
Team Udayavani, Aug 3, 2019, 12:05 PM IST
ತಮಿಳುನಾಡು: ನಿಯಮ ಮೀರಿ ಭಾರತ ಪ್ರವೇಶಿಸಲು ಯತ್ನಿಸಿದ ಮಾಲ್ಡೀವ್ಸ್ ಮಾಜಿ ಉಪಾಧ್ಯಕ್ಷ ಅಹ್ಮದ್ ಅದ್ಸೀಬ್ ಅಬ್ದುಲ್ ಗಫೂರ್ ಅವರನ್ನು ಟ್ಯುಟಿಕಾರಿನ್ ಪೊಲೀಸರು ಬಂಧಿಸಿದ್ದು, ತಮಿಳುನಾಡು ಸರಕಾರ ಶನಿವಾರ ಮುಂಜಾನೆ ವೇಳೆ ಗಫೂರ ಅವರನ್ನು ಗಡಿಪಾರು ಮಾಡಿರುವುದಾಗಿ ವರದಿ ತಿಳಿಸಿದೆ.
ತನಗೆ ರಾಜಕೀಯ ಆಶ್ರಯ ನೀಡಿ ಎಂಬ ಗಫೂರ್ ಮನವಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ ಬಳಿಕ ತಮಿಳುನಾಡು ಸರಕಾರ ಅವರನ್ನು ಗಡಿಪಾರು ಮಾಡಿರುವುದಾಗಿ ಹೇಳಿದೆ.
ಯಾವುದೇ ಅಧಿಕೃತ ದಾಖಲೆ ಇಲ್ಲದೇ ಮಾಲ್ಡೀವ್ಸ್ ಮಾಜಿ ಉಪಾಧ್ಯಕ್ಷ ಸಿಂಗಾಪುರ ನೋಂದಣಿಯ ನೌಕೆಯಲ್ಲಿ ಆಗಮಿಸಿದ್ದ ವೇಳೆ ಟ್ಯುಟಿಕಾರಿನ್ ಪೊಲೀಸರು ಬಂಧಿಸಿ, ಸರಕು ಸಾಗಣೆಯ ನೌಕೆಯಲ್ಲಿಯೇ ಇರಿಸಿದ್ದರು. ಹಣ ದುರುಪಯೋಗದ ಆರೋಪ ಎದುರಿಸುತ್ತಿದ್ದ ಅಹ್ಮದ್ ದೇಶ ಬಿಟ್ಟು ತೆರಳದಂತೆ ಮಾಲ್ಡೀವ್ಸ್ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ