ಆಧಾರ್‌ ಜೋಡಣೆ ಗಡುವು ಡಿಸೆಂಬರ್‌ 31ರ ವರೆಗೆ ವಿಸ್ತರಣೆ


Team Udayavani, Sep 29, 2017, 7:55 AM IST

Aadhaar-December-31.jpg

ಹೊಸದಿಲ್ಲಿ : ಸರಕಾರದಿಂದ ಲಭಿಸುವ ವಿವಿಧ ಸಬ್ಸಿಡಿಗಳು ಮತ್ತು ವಿವಿಧ ಜನ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಧಾರ್‌ ಜೋಡಣೆಗೆ ನೀಡಲಾಗಿದ್ದ ಗಡುವನ್ನು  ಡಿ. 31ರ ವರೆಗೆ  ವಿಸ್ತರಿಸಲಾಗಿದೆ. ಆದರೆ  ಈ ವಿಸ್ತರಣೆಯು  ಆಧಾರ್‌ಗಾಗಿ ಇನ್ನೂ  ಅರ್ಜಿ ಸಲ್ಲಿಸದ ಸಾರ್ವಜನಿಕರಿಗೆ  ಮಾತ್ರವೇ ಅನ್ವಯವಾಗಲಿದೆ. 

ಬಡ ಮಹಿಳೆಯರಿಗೆ  ಉಚಿತ ಎಲ್‌ಪಿಜಿ, ಸೀಮೆಎಣ್ಣೆ,ರಸಗೊಬ್ಬರ ಸಬ್ಸಿಡಿ, ಸಾರ್ವಜನಿಕ ವಿತರಣ ವ್ಯವಸ್ಥೆ  ಮತ್ತು  ಮನೆÅàಗಾ  ಸಹಿತ  ಕೇಂದ್ರ ಸರಕಾರದ   35 ಖಾತೆಗಳ  ಸುಮಾರು 135 ಜನಕಲ್ಯಾಣ  ಯೋಜನೆಗಳಿಗೆ ಆಧಾರ್‌ನ್ನು  ಸರಕಾರ ಕಡ್ಡಾಯಗೊಳಿಸಿದೆ. ಈ ಹಿಂದೆ  ಸರಕಾರ ಆಧಾರ್‌ ಸಂಯೋಜನೆಗೆ ಸೆ.30ರ ಗಡುವನ್ನು ವಿಧಿಸಿತ್ತು.  ಈಗ‌ ಈ ಗಡುವನ್ನು ಮೂರು ತಿಂಗಳು ವಿಸ್ತರಿಸಿ ಇದೀಗ ಆದೇಶ  ಹೊರಡಿಸಲಾಗಿದೆ. ಈ ವಿಸ್ತರಣೆಯು ಪಿಂಚಣಿ, ವಿದ್ಯಾರ್ಥಿವೇತನ, ನೌಕರರ  ಪಿಂಚಣಿ ಯೋಜನೆ-1995, ಅಟಲ್‌ ಪಿಂಚಣಿ ಯೋಜನೆ ಮತ್ತಿತರ ಎಲ್ಲ ಯೋಜನೆಗಳಿಗೂ  ಅನ್ವಯವಾಗಲಿದೆ.
 

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.