ಜಲೇಬಿ ಮೀನು ಕೃಷಿಗೆ ಸರಕಾರದಿಂದ ಬೆಂಬಲ


Team Udayavani, Aug 19, 2022, 8:00 AM IST

TDY-27

ಮುಂಬಯಿ: ಟಿಲಾಪಿಯಾ ಮೀನು(ಜಲೇಬಿ ಮೀನು) ವಿಶ್ವದಲ್ಲಿಯೇ ಅತಿ ಹೆಚ್ಚು ಬೇಡಿಕೆಯಿರುವ ಮೀನುಗಳಲ್ಲಿ ಒಂದಾಗಿದ್ದು, ಇದರ ರಫ್ತು ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೆಲಸ ಮಾಡುತ್ತಿದೆ. ಅದಕ್ಕೆಂದೇ ಮಹಾರಾಷ್ಟ್ರದ ಮುಂಬಯಿಯ ಫೌಂಟೇನ್‌ಹೆಡ್‌ ಅಗ್ರೋ ಫಾಮ್ಸ್‌ì ಪ್ರೈ. ಲಿ. ಸಂಸ್ಥೆಗೆ ಧನ ಸಹಾಯ ಮಾಡುವುದಕ್ಕೂ ಸರಕಾರ ಸಿದ್ಧವಾಗಿದೆ.

ಫೌಂಟೇನ್‌ಹೆಡ್‌ ಸಂಸ್ಥೆಯು ಇಸ್ರೇಲಿ ತಂತ್ರಜ್ಞಾನ ಬಳಸಿಕೊಂಡು ಹೆಚ್ಚಿನ ಜಲೇಬಿ ಮೀನು ಕೃಷಿಗೆ ಯೋಜನೆಯೊಂದನ್ನು ಹಾಕಿ ಕೊಂಡಿದೆ. 29.78 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಅದಕ್ಕೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಟಿಎಸ್‌) 8.42 ಕೋಟಿ ರೂ. ಸಾಲ ನೀಡಲಿದೆ.

ವಿಶೇಷವೆಂದರೆ ಫೌಂಟೇನ್‌ಹೆಡ್‌ ಸಂಸ್ಥೆ ಯು ಈ ಇಸ್ರೇಲಿ ಜಲೇಬಿ ಮೀನುಗಳ ತಳಿ ಸಂವರ್ಧನೆಯಿಂದ ಹಿಡಿದು ಮೀನುಗಳ ಸಂಪೂರ್ಣ ಕೃಷಿಯನ್ನು ಕರ್ನಾಟಕದ ಮುಧೋಳದಲ್ಲಿ ಮಾಡಲಿದೆ. ಒಟ್ಟು 500 ಟನ್‌ ಜಲೇಬಿ ಮೀನನ್ನು ಬೆಳೆಸುವ ಗುರಿ ಹಾಕಿಕೊಳ್ಳಲಾಗಿದೆ. ಇಸ್ರೇಲ್‌ನ ನಿರ್‌ ಡೇವಿಡ್‌ ಫಿಶ್‌ ಬ್ರಿಡಿಂಗ್‌ ಫಾರ್ಮ್ನಿಂದ ತರಲಾಗಿ ರುವ ಜಲೇಬಿಯ ಹರ್ಮನ್‌ ಜಾತಿಯ ಮೀನಿನಿಂದ ತಳಿ ಸಂವರ್ಧನೆ ಮಾಡಲಾಗು ವುದು ಎಂದು ತಿಳಿಸಲಾಗಿದೆ.

ತಳಿ ವಿಶೇಷ: ಈ ಹರ್ಮನ್‌ ಜಾತಿಯು ಜಲೇಬಿಯ ಓರಿಯೊಕ್ರೊಮಿಸ್‌ ನಿಲೊಟಿಕಸ್‌(ಗಂಡು) ಮತ್ತು ಓರಿಯೊಕ್ರೊಮಿಸ್‌ ಆರಿ ಯಸ್‌(ಹೆಣ್ಣು) ತಳಿಯಿಂದ ತಯಾರಿಸಲಾಗಿ ರುವ ವಿಶೇಷ ತಳಿಯಾಗಿದೆ. ಈ ತಳಿಯು ಅತ್ಯಂತ ವಿಶೇಷವಾಗಿದ್ದು, ಹೆಚ್ಚು ಬೆಳವಣಿಗೆ ಯಾಗಬಲ್ಲದ್ದಾಗಿದೆ. ಅತ್ಯಾಕರ್ಷಕ ತಿಳಿ ಬಣ್ಣ ದಲ್ಲಿರುವ ಈ ತಳಿಯ ಮೀನುಗಳು ಕಡಿಮೆ ತಾಪಮಾನವನ್ನೂ ತಡೆದುಕೊಳ್ಳಬಲ್ಲದು.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.