ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಸ್ಪೇನ್‌ನ ಏರ್‌ಬಸ್‌ ಡಿಫೆನ್ಸ್‌ ಜತೆಗೆ ಕೇಂದ್ರ ಒಪ್ಪಂದ; 44 ವಿಮಾನಗಳು ಭಾರತದಲ್ಲೇ ತಯಾರಿ

Team Udayavani, Sep 24, 2021, 10:15 PM IST

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ನವದೆಹಲಿ: ಭೂಸೇನೆಗೆ 118 ಅರ್ಜುನ ಎಂಕೆ-1 ಯುದ್ಧ ಟ್ಯಾಂಕರ್‌ ನಿರ್ಮಿಸಲು ಆದೇಶ ನೀಡಿದ್ದ ಕೇಂದ್ರ ಸರ್ಕಾರ, ಈಗ ವಾಯುಪಡೆಗಾಗಿ 20 ಸಾವಿರ ಕೋಟಿ ರೂ. ಮೌಲ್ಯದ 56 ಮಧ್ಯಮ ಪ್ರಮಾಣದ ಸರಕು ಸಾಗಣೆ ವಿಮಾನ, “ಸಿ-295′ ಖರೀದಿಗೆ ಅನುಮತಿ ನೀಡಿದೆ.

ಸದ್ಯ ಇರುವ ಆ್ಯವ್ರೋ-748 ವಿಮಾನಗಳ ಸ್ಥಾನವನ್ನು ಹೊಸ ವಿಮಾನಗಳು ತುಂಬಲಿವೆ. ಸ್ಪೇನ್‌ನ ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌ ಜತೆಗೆ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಅದರ ಅನ್ವಯ ಮೊದಲ ಹಂತದಲ್ಲಿ 16 ವಿಮಾನಗಳನ್ನು ಸ್ಪೇನ್‌ನಿಂದ ದೇಶಕ್ಕೆ ತರಲಾಗುತ್ತದೆ. ಉಳಿದ 40 ವಿಮಾನಗಳನ್ನು ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌ ಹಾಗೂ ಟಾಟಾ ಅಡ್ವಾನ್ಸ್‌ ಸಿಸ್ಟಮ್ಸ್‌ ಲಿ.(ಟಿಎಎಸ್‌ಎಲ್‌) ಜಂಟಿಯಾಗಿ ದೇಶದಲ್ಲಿಯೇ 10 ವರ್ಷಗಳ ಅವಧಿಯಲ್ಲಿ ಸಿದ್ಧಪಡಿಸಲಿವೆ. ಖಾಸಗಿ ಕಂಪನಿಯೊಂದು ದೇಶದಲ್ಲಿಯೇ ಸೇನಾ ವಿಮಾನ ಅಭಿವೃದ್ಧಿಪಡಿಸುತ್ತಿರುವುದು ಇದೇ ಮೊದಲು ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎ.ಭರತ್‌ ಭೂಷಣ್‌ ಬಾಬು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ:ಕೋವಿಡ್‌ ಅಂಕಿ-ಅಂಶ ಮುಚ್ಚಿಡುವ ಅವಶ್ಯಕತೆ ಸರ್ಕಾರಕ್ಕಿಲ್ಲ: ಡಾ.ಕೆ.ಸುಧಾಕರ್‌

ರತನ್‌ ಟಾಟಾ ಶ್ಲಾಘನೆ:
ಒಪ್ಪಂದದ ಬಗ್ಗೆ ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್‌ ಟಾಟಾ ಸಂತಸ ವ್ಯಕ್ತಪಡಿಸಿದ್ದಾರೆ. “ದೇಶೀಯವಾಗಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಪೂರೈಕೆ ವ್ಯವಸ್ಥೆಯನ್ನು ನೀಡಲು ಈ ಒಪ್ಪಂದ ಸಹಕಾರಿಯಾಗಲಿದೆ. ಈ ಐತಿಹಾಸಿಕ ನಿರ್ಧಾರಕ್ಕೆ ರಕ್ಷಣಾ ಸಚಿವಾಲಯ ಮತ್ತು ಏರ್‌ಬಸ್‌ ಅನ್ನು ಟಾಟಾ ಟ್ರಸ್ಟ್‌ ಅಭಿನಂದಿಸುತ್ತದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಖರೀದಿಯೇನು?
– 56 “ಸಿ- 295 ವಿಮಾನ’ಗಳು
20 ಸಾವಿರ ಕೋಟಿ ರೂ.- ಒಪ್ಪಂದದ ಮೌಲ್ಯ
ಯಾರ ಜತೆಗೆ?- ಸ್ಪೇನ್‌ನ ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌
ಉಪಯೋಗ- ಸರಕು ಸಾಗಣೆ
5-10 ಟನ್‌- ವಿಮಾನದ ಸಾಮರ್ಥ್ಯ
16- ಮೊದಲ ಹಂತದಲ್ಲಿ ಸಿಗುವ ವಿಮಾನಗಳು
40- ಭಾರತದಲ್ಲೇ ನಿರ್ಮಾಣವಾಗಲಿರುವ ವಿಮಾನಗಳು
10 ವರ್ಷ- ದೇಶದಲ್ಲಿ ವಿಮಾನಗಳ ನಿರ್ಮಾಣ ಅವಧಿ

 

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.