ಪ್ರವಾಸಿ ವಾಹನಗಳ ಶುಲ್ಕ ಇಳಿಕೆಗೆ ಪ್ರಸ್ತಾಪ; ಕೇಂದ್ರದಿಂದ ಹೊಸ ಕರಡು ನಿಯಮಗಳ ಬಿಡುಗಡೆ


Team Udayavani, Nov 16, 2022, 6:30 AM IST

ಪ್ರವಾಸಿ ವಾಹನಗಳ ಶುಲ್ಕ ಇಳಿಕೆಗೆ ಪ್ರಸ್ತಾಪ; ಕೇಂದ್ರದಿಂದ ಹೊಸ ಕರಡು ನಿಯಮಗಳ ಬಿಡುಗಡೆ

ನವದೆಹಲಿ: ಹೆಚ್ಚು ವರ್ಗೀಕರಣ ಇರುವ ಪ್ರವಾಸಿ ವಾಹನಗಳು, ಕಡಿಮೆ ಪ್ರಯಾಣಿಕರ ಸಾಗಿಸುವ ವಾಹನಗಳಿಗೆ ಪರವಾನಗಿ ಶುಲ್ಕ ಇಳಿಕೆ ಸೇರಿದಂತೆ ಹಲವಾರು ಸುಧಾರಣಾವಾದಿ ಕರಡು ನಿಯಮಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಕರಡು ನಿಯಮಗಳನ್ನು ಪ್ರಕಟಿಸಿದೆ.

ಹೊಸ ನಿಯಮಗಳಿಗೆ ಅಂಗೀಕಾರ ದೊರಕಿದಲ್ಲಿ ಅಖಿಲ ಭಾರತ ಪ್ರವಾಸಿ ವಾಹನ (ಪರವಾನಗಿ )ನಿಯಮಗಳು 2021ರ ಬದಲಾಗಿ ಜಾರಿಯಾಗಲಿದೆ ಎಂದು ಸಾರಿಗೆ ಸಚಿವಾಲಯ ತಿಳಿಸಿದೆ.

ಪ್ರವಾಸಿ ಕ್ಷೇತ್ರದ ಉದ್ದಿಮೆದಾರರು ಮತ್ತು ಇತರರು ಕೇಂದ್ರ ಸರ್ಕಾರದ ಹೊಸ ಪ್ರಸ್ತಾಪಕ್ಕೆ ಆಕ್ಷೇಪಗಳು ಅಥವಾ ಸಲಹೆಗಳನ್ನು ಆಹ್ವಾನಿಸಲಾಗಿದೆ. ಅದನ್ನು Joint Secretary (MVL), Ministry of Road Transport and Highways, Transport Bhawan, Parliament Street, New Delhi- 110001 ಅಂಚೆ ಮೂಲಕ, ಇ-ಮೇಲ್‌ [email protected].ಗೆ ಕಳುಹಿಸಬೇಕು ಎಂದೂ ತಿಳಿಸಿದೆ.

ಉದ್ದೇಶಿತ ಬದಲಾವಣೆಗಳು ಹೀಗಿವೆ:
– ಪ್ರವಾಸಿ ವಾಹನಗಳಿಗೆ ಅಖಿಲ ಭಾರತ ವ್ಯಾಪ್ತಿಯಲ್ಲಿ ಪರವಾನಗಿ ನೀಡುವ ವಿಧಾನದಲ್ಲಿ ಸರಳತೆ ಅನುಸರಿಸಲು ಒತ್ತು. ದೇಶಕ್ಕೆ ಅನ್ವಯವಾಗುವಂತೆ ಪ್ರವಾಸಿ ವಾಹನಗಳಿಗೆ ಪರವಾನಗಿ ನೀಡುವ ನೀಡುವ ಅಂಶ ಸ್ವತಂತ್ರವಾಗಿ ಇರಿಸಲಾಗಿದೆ.
– ಹತ್ತಕ್ಕಿಂತ ಕಡಿಮೆ ಮಂದಿ ಪ್ರಯಾಣಿಸುವ ವಾಹನಗಳಿಗೆ ಪರವಾನಗಿ ನೀಡುವಾಗ ಪರವಾನಗಿ ಶುಲ್ಕ ಇಳಿಕೆ ಮಾಡುವ ಪ್ರಸ್ತಾಪ. ಇದರಿಂದಾಗಿ ಸಣ್ಣ ಪ್ರಮಾಣದ ಪ್ರವಾಸಿ ವಾಹನಗಳನ್ನು ನಿರ್ವಹಿಸುವವರಿಗೆ ಆರ್ಥಿಕವಾಗಿ ನೆಮ್ಮದಿ ಸಿಗಲಿದೆ.
– ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ. ಇದರಿಂದ ಪ್ರವಾಸಿ ವಾಹನಗಳನ್ನು ನಿರ್ವಹಿಸುವವರಿಗೆ ಹೆಚ್ಚಿನ ವೆಚ್ಚ ಇಲ್ಲದೆ ನಿರ್ವಹಣೆಗೆ ಅನುಕೂಲ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.