ಪ್ರವಾಸಿ ವಾಹನಗಳ ಶುಲ್ಕ ಇಳಿಕೆಗೆ ಪ್ರಸ್ತಾಪ; ಕೇಂದ್ರದಿಂದ ಹೊಸ ಕರಡು ನಿಯಮಗಳ ಬಿಡುಗಡೆ


Team Udayavani, Nov 16, 2022, 6:30 AM IST

ಪ್ರವಾಸಿ ವಾಹನಗಳ ಶುಲ್ಕ ಇಳಿಕೆಗೆ ಪ್ರಸ್ತಾಪ; ಕೇಂದ್ರದಿಂದ ಹೊಸ ಕರಡು ನಿಯಮಗಳ ಬಿಡುಗಡೆ

ನವದೆಹಲಿ: ಹೆಚ್ಚು ವರ್ಗೀಕರಣ ಇರುವ ಪ್ರವಾಸಿ ವಾಹನಗಳು, ಕಡಿಮೆ ಪ್ರಯಾಣಿಕರ ಸಾಗಿಸುವ ವಾಹನಗಳಿಗೆ ಪರವಾನಗಿ ಶುಲ್ಕ ಇಳಿಕೆ ಸೇರಿದಂತೆ ಹಲವಾರು ಸುಧಾರಣಾವಾದಿ ಕರಡು ನಿಯಮಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಕರಡು ನಿಯಮಗಳನ್ನು ಪ್ರಕಟಿಸಿದೆ.

ಹೊಸ ನಿಯಮಗಳಿಗೆ ಅಂಗೀಕಾರ ದೊರಕಿದಲ್ಲಿ ಅಖಿಲ ಭಾರತ ಪ್ರವಾಸಿ ವಾಹನ (ಪರವಾನಗಿ )ನಿಯಮಗಳು 2021ರ ಬದಲಾಗಿ ಜಾರಿಯಾಗಲಿದೆ ಎಂದು ಸಾರಿಗೆ ಸಚಿವಾಲಯ ತಿಳಿಸಿದೆ.

ಪ್ರವಾಸಿ ಕ್ಷೇತ್ರದ ಉದ್ದಿಮೆದಾರರು ಮತ್ತು ಇತರರು ಕೇಂದ್ರ ಸರ್ಕಾರದ ಹೊಸ ಪ್ರಸ್ತಾಪಕ್ಕೆ ಆಕ್ಷೇಪಗಳು ಅಥವಾ ಸಲಹೆಗಳನ್ನು ಆಹ್ವಾನಿಸಲಾಗಿದೆ. ಅದನ್ನು Joint Secretary (MVL), Ministry of Road Transport and Highways, Transport Bhawan, Parliament Street, New Delhi- 110001 ಅಂಚೆ ಮೂಲಕ, ಇ-ಮೇಲ್‌ [email protected]ಗೆ ಕಳುಹಿಸಬೇಕು ಎಂದೂ ತಿಳಿಸಿದೆ.

ಉದ್ದೇಶಿತ ಬದಲಾವಣೆಗಳು ಹೀಗಿವೆ:
– ಪ್ರವಾಸಿ ವಾಹನಗಳಿಗೆ ಅಖಿಲ ಭಾರತ ವ್ಯಾಪ್ತಿಯಲ್ಲಿ ಪರವಾನಗಿ ನೀಡುವ ವಿಧಾನದಲ್ಲಿ ಸರಳತೆ ಅನುಸರಿಸಲು ಒತ್ತು. ದೇಶಕ್ಕೆ ಅನ್ವಯವಾಗುವಂತೆ ಪ್ರವಾಸಿ ವಾಹನಗಳಿಗೆ ಪರವಾನಗಿ ನೀಡುವ ನೀಡುವ ಅಂಶ ಸ್ವತಂತ್ರವಾಗಿ ಇರಿಸಲಾಗಿದೆ.
– ಹತ್ತಕ್ಕಿಂತ ಕಡಿಮೆ ಮಂದಿ ಪ್ರಯಾಣಿಸುವ ವಾಹನಗಳಿಗೆ ಪರವಾನಗಿ ನೀಡುವಾಗ ಪರವಾನಗಿ ಶುಲ್ಕ ಇಳಿಕೆ ಮಾಡುವ ಪ್ರಸ್ತಾಪ. ಇದರಿಂದಾಗಿ ಸಣ್ಣ ಪ್ರಮಾಣದ ಪ್ರವಾಸಿ ವಾಹನಗಳನ್ನು ನಿರ್ವಹಿಸುವವರಿಗೆ ಆರ್ಥಿಕವಾಗಿ ನೆಮ್ಮದಿ ಸಿಗಲಿದೆ.
– ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ. ಇದರಿಂದ ಪ್ರವಾಸಿ ವಾಹನಗಳನ್ನು ನಿರ್ವಹಿಸುವವರಿಗೆ ಹೆಚ್ಚಿನ ವೆಚ್ಚ ಇಲ್ಲದೆ ನಿರ್ವಹಣೆಗೆ ಅನುಕೂಲ.

ಟಾಪ್ ನ್ಯೂಸ್

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.