ಮಿತಿಗಿಂತ ಹೆಚ್ಚು ಚಿನ್ನ ಇಟ್ಟುಕೊಳ್ಳುವವರ ಮೇಲೆ ಸರಕಾರದ ಕಣ್ಣು!

ನೋಟ್‌ ಬ್ಯಾನ್‌ ಬಳಿಕ ಕೇಂದ್ರ ಸರಕಾರದಿಂದ ಹೊಸ ಕ್ರಮಕ್ಕೆ ಚಿಂತನೆ

Team Udayavani, Oct 30, 2019, 8:35 PM IST

gold-1

ಹೊಸದಿಲ್ಲಿ: ಕಳೆದ ವರ್ಷ ಕಪ್ಪು ಹಣ ನಿಗ್ರಹ ಮಾಡುವುದಕ್ಕಾಗಿ ಕೇಂದ್ರ ಸರಕಾರ ನೋಟು ನಿಷೇಧ ಮಾಡಿದಂತೆಯೇ, ಈ ಬಾರಿ ಮತ್ತೂಂದು ಆಪರೇಷನ್‌ಗೆ ಮುಂದಾಗಿದ್ದು, ಚಿನ್ನದ ಮೇಲೆ ಕಣ್ಣು ಹಾಕಿದೆ. ನೋಟ್‌ ಬ್ಯಾನ್‌ ಆಗಿ 2 ವರ್ಷ ತುಂಬುತ್ತಿದ್ದು, ಇದೇ ಸಂದರ್ಭ ದೇಶದಲ್ಲಿರುವ ಲೆಕ್ಕವಿಲ್ಲದ ಚಿನ್ನಕ್ಕೆ ಕ್ಷಮಾದಾನ ಯೋಜನೆ (ಅಮ್ನೆಸ್ಟಿ ಸ್ಕೀಂ) ಯನ್ನು ಜಾರಿಗೆ ತರಲು ಯೋಜಿಸುತ್ತಿದೆ. ಈ ಕುರಿತ ನೀತಿ ನಿಯಮಾವಳಿಗಳು ಬಹುತೇಕ ಸಿದ್ಧವಾಗಿದ್ದು, ಪ್ರಧಾನಿ, ಹಣಕಾಸು ಸಚಿವರು ಮತ್ತು ಸಂಪುಟ ಸಮಿತಿಯ ಅಂತಿಮ ಸಮ್ಮತಿಗೆ ಕಾಯುತ್ತಿದೆ ಎನ್ನಲಾಗಿದೆ.

ಕೇಂದ್ರ ಸರಕಾರ ಅಮ್ನೆಸ್ಟಿ ಸ್ಕೀಂ ಅನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲಿದೆ ಎನ್ನಲಾಗಿದೆ. ಅಂದರೆ ಒಂದು ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಚಿನ್ನ ಹೊಂದಿರುವವರು ಅದನ್ನು ಘೋಷಣೆ ಮಾಡಿ, ಅದಕ್ಕೆ ದಂಡ ತೆತ್ತು ಬಂಗಾರವನ್ನು ಸಕ್ರಮ ಮಾಡಿಕೊಳ್ಳಬಹುದು. ಸರಕಾರ ಹೇಳಿದ ಮಿತಿಗಿಂತ ಕಡಿಮೆ ಚಿನ್ನ ಇದ್ದವರಿಗೆ ಇದರಿಂದ ಯಾವುದೇ ಸಮಸ್ಯೆ ಇರಲಾರದು.
ಮೂಲಗಳ ಪ್ರಕಾರ ಇಂತಹ ಅಕ್ರಮ ಚಿನ್ನದ ಮೇಲಿನ ತೆರಿಗೆ ದರ ಕೊಂಚ ಹೆಚ್ಚಾಗಿಯೇ ಇರಲಿದೆ ಎಂದು ಹೇಳಲಾಗುತ್ತಿದೆ.

ಯಾಕೆ ಈ ಕ್ರಮ?
ದೇಶದ ವಿದೇಶೀ ವಿನಿಮಯ ಅತಿ ಹೆಚ್ಚು ಬಳಕೆಯಾಗುವುದು ಪೆಟ್ರೋಲಿಯಂ ಉತ್ಪನ್ನಗಳ ಆಮದು ಮತ್ತು ಚಿನ್ನದ ಖರೀದಿಗಾಗಿ. ವಿಶ್ವದಲ್ಲಿ ಅತಿ ಹೆಚ್ಚು ಚಿನ್ನವನ್ನು ಭಾರತ ಖರೀದಿ ಮಾಡುತ್ತಿದೆ. ಇದರಿಂದ ಡಾಲರ್‌ ಮೇಲಿನ ಅವಲಂಬನೆ ಹೆಚ್ಚಾಗಿದೆ. ಕಪ್ಪು ಹಣ ಹೆಚ್ಚಿರುವುದರಿಂದ ಚಿನ್ನದ ಮೇಲಿನ ಹೂಡಿಕೆಯೂ ಹೆಚ್ಚಿದ್ದು, ಈ ವರೆಗೆ ಇದಕ್ಕೆ ಯಾವುದೇ ಕಡಿವಾಣ ಇರಲಿಲ್ಲ. ಆದ್ದರಿಂದ ಇದು ಆರ್ಥಿಕತೆಯ ಮೇಲೆ ಪೆಟ್ಟುಕೊಡುತ್ತಿದೆ. ಇದಕ್ಕಾಗಿ ಚಿನ್ನದ ಮೇಲಿನ ಅವಲಂಬನೆ, ಆಮದು, ಅಕ್ರಮ ಹೂಡಿಕೆಯನ್ನು ನಿಯಂತ್ರಿಸುವ ಉದ್ದೇಶ ಸರಕಾರದ್ದಾಗಿದೆ.

ಮಿತಿ ಎಷ್ಟಿರಬಹುದು?
ಮೂಲಗಳ ಪ್ರಕಾರ 300ರಿಂದ 400 ಗ್ರಾಂ ವರೆಗೆ ಓರ್ವ ವ್ಯಕ್ತಿ ಚಿನ್ನ ಇಟ್ಟುಕೊಳ್ಳಲು ಅವಕಾಶ ನೀಡಲು ಸಾಧ್ಯತೆ ಇದೆ. ಇನ್ನು ಅವಿಭಕ್ತ ಕುಟುಂಬಕ್ಕಾದರೆ ಈ ನೀತಿಯನ್ನು ಇನ್ನಷ್ಟು ಸಡಿಲಿಸಿ ಇಡುವ ಸಾಧ್ಯತೆಯೂ ಇದೆ. ಈಗಾಗಲೇ ಚಿನ್ನದ ಮೇಲಿನ ಅವಲಂಬನೆ ಕಡಿಮೆ ಮಾಡಲು ಚಿನ್ನದ ಬಾಂಡ್‌ಗಳನ್ನು ಜಾರಿಗೆ ತಂದಿರುವ ಕೇಂದ್ರ ಸರಕಾರ ಇದರಲ್ಲೂ ಮಿತಿ ಹೇರಿತ್ತು. ಆ ಪ್ರಕಾರ, ಒಂದು ವಿತ್ತೀಯ ವರ್ಷದಲ್ಲಿ ಚಿನ್ನದ ಮೇಲಿನ ಹೂಡಿಕೆ ಓರ್ವ ವ್ಯಕ್ತಿಗೆ 500 ಗ್ರಾಂ ಗೆ ಸೀಮಿತ ಮಾಡಿದೆ. ಹಾಗೆಯೇ ಗರಿಷ್ಠ ಹೂಡಿಕೆಯನ್ನು 4 ಕೆ.ಜಿ.ಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಕ್ಕೆ 4 ಕೆ.ಜಿ. ಮತ್ತು ಟ್ರಸ್ಟ್‌ಗೆ 20 ಕೆ.ಜಿ. ಎಂದು ನಿಗದಿ ಪಡಿಸಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.