ಗೋಧಿ ರಫ್ತಿಗೆ ನಿಷೇಧ ಹೇರಿದ ಕೇಂದ್ರ ಸರಕಾರ

ಹೆಚ್ಚುತ್ತಿರುವ ಗೋಧಿ ಬೆಲೆ ನಿಯಂತ್ರಣಕ್ಕಾಗಿ ಶುಕ್ರವಾರದಿಂದಲೇ ಆದೇಶ ಜಾರಿ

Team Udayavani, May 15, 2022, 7:25 AM IST

ಗೋಧಿ ರಫ್ತಿಗೆ ನಿಷೇಧ ಹೇರಿದ ಕೇಂದ್ರ ಸರಕಾರ

ಹೊಸದಿಲ್ಲಿ:ದೇಶದಲ್ಲಿ ಹೆಚ್ಚುತ್ತಿರುವ ಗೋಧಿ ದರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಶನಿವಾರ ಏಕಾಏಕಿ ಗೋಧಿ ರಫ್ತಿಗೆ ನಿಷೇಧ ಹೇರಿ ಆದೇಶ ಹೊರಡಿಸಿದೆ. ಮೇ 13ರಿಂದಲೇ ಈ ನಿಯಮ ಅನ್ವಯವಾಗಿದೆ.

ಅಧಿಸೂಚನೆ ಹೊರಬೀಳುವ ಮುನ್ನ, ಯಾವ ರಫ್ತು ಶಿಪ್‌ಮೆಂಟ್‌ಗಳಿಗೆ ಬದಲಾಯಿಸಲಾಗದ ಸಾಲ ಪತ್ರ(ಎಲ್‌ಒಸಿ) ವಿತರಿಸಿಯಾಗಿದೆಯೋ, ಅಂಥ ರಫ್ತಿಗೆ ಅನುಮತಿ ನೀಡಲಾಗಿದೆ. ಜತೆಗೆ ನೆರೆಹೊರೆಯ ಕಡುಬಡ ರಾಷ್ಟ್ರಗಳ ಆಹಾರ ಭದ್ರತಾ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸರಕಾರ ಅನುಮತಿ ನೀಡಿದ್ದರೆ, ಅಂಥವುಗಳಿಗೆ ರಫ್ತು ನಿಷೇಧದಿಂದ ವಿನಾಯಿತಿ ನೀಡಲಾಗಿದೆ.

2022-23ರಲ್ಲಿ 10 ದಶಲಕ್ಷ ಟನ್‌ ಗೋಧಿ ರಫ್ತು ಮಾಡುವ ಉದ್ದೇಶ ಹೊಂದಿದ್ದು, ಅದಕ್ಕಾಗಿ ಮೊರೊಕ್ಕೋ, ಟ್ಯುನೀಶಿಯಾ, ಇಂಡೋನೇಷ್ಯಾ ಸೇರಿದಂತೆ 9 ದೇಶಗಳಿಗೆ ವ್ಯಾಪಾರ ನಿಯೋಗವನ್ನು ರವಾನಿಸುವುದಾಗಿ ಕೇಂದ್ರ ಹೇಳಿದ ಮಾರನೇ ದಿನವೇ ಈ ಘೋಷಣೆ ಹೊರಬಿದ್ದಿದೆ. ಜತೆಗೆ ವಾರ್ಷಿಕ ಗ್ರಾಹಕ ದರ ಸೂಚ್ಯಂಕ ಹಣದುಬ್ಬ ರವು 8 ವರ್ಷಗಳಲ್ಲೇ ಗರಿಷ್ಠ (ಶೇ.7.79) ಮಟ್ಟಕ್ಕೇರಿದ ಬೆನ್ನಲ್ಲೇ ಸರಕಾರ ಗೋಧಿ ರಫ್ತಿಗೆ ನಿಷೇಧ ಹೇರಿದೆ.

ನಿಷೇಧಕ್ಕೆ ಕಾರಣವೇನು?
-ಜಾಗತಿಕ ಮಾರುಕಟ್ಟೆಯಲ್ಲಿ ಗೋಧಿ ದರ ದಿಢೀರ್‌ ಹೆಚ್ಚಳವಾಗಿದ್ದು
-ಉತ್ಪಾದನೆಯ ಕೊರತೆ. ಆಹಾರ ನಿಗಮದಲ್ಲಿನ ದಾಸ್ತಾನಿನಲ್ಲಿ ಅಭಾವ
-ದೇಶೀಯವಾಗಿ ಗೋಧಿಯ ದರ ಹೆಚ್ಚಳವನ್ನು ನಿಯಂತ್ರಿಸಲು
-ದೇಶದ ಒಟ್ಟಾರೆ ಆಹಾರ ಭದ್ರತೆಯ ನಿರ್ವಹಣೆ ಮತ್ತು ನೆರೆಯ ಬಡ ರಾಷ್ಟ್ರಗಳಿಗೆ ನೆರವಾಗುವ ಉದ್ದೇಶ

ಜಿ 7 ರಾಷ್ಟ್ರಗಳ ವಿರೋಧ
ವಿಶ್ವದ 2ನೇ ಅತೀ ದೊಡ್ಡ ಗೋಧಿ ಉತ್ಪಾದಕ ರಾಷ್ಟ್ರವಾಗಿರುವ ಭಾರತವು ಗೋಧಿಯ ರಫ‌¤ನ್ನು ನಿಷೇಧಿಸಿರುವುದನ್ನು ಜರ್ಮನಿಯಲ್ಲಿ ನಡೆಯುತ್ತಿ ರುವ ಜಿ-7 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಜಿ-7 ರಾಷ್ಟ್ರಗಳ ಕೃಷಿ ಸಚಿವರು ತೀವ್ರವಾಗಿ ವಿರೋಧಿಸಿದ್ದಾರೆ. ಶೃಂಗಸಭೆಯ ನಡುವೆ ಪತ್ರಿಕಾಗೋಷ್ಠಿ ನಡೆಸಿರುವ ಜರ್ಮನಿಯ ಕೃಷಿ ಸಚಿವರಾದ ಸೆಮ್‌ ಒಜೆxಮಿರ್‌, ಪ್ರತಿಯೊಂದು ದೇಶವೂ ತಮ್ಮ ಧಾನ್ಯಗಳ ರಫ್ತಿನ ಮೇಲೆ ಹೀಗೆ ನಿಷೇಧ ಹೇರುತ್ತಾ ಹೋದರೆ, ಜಗತ್ತಿನಲ್ಲಿ ಆಹಾರ ಅಭಾವ ಏರ್ಪಡುತ್ತದೆ ಎಂದಿದ್ದಾರೆ.

 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.