ಮಂಕಿಪಾಕ್ಸ್ ಹೆಚ್ಚಳ: ಕೇಂದ್ರ ಸರಕಾರದಿಂದ ಪರಾಮರ್ಶೆ
Team Udayavani, Aug 5, 2022, 7:10 AM IST
ಹೊಸದಿಲ್ಲಿ/ಜಾಮ್ನಗರ್: ದೇಶದಲ್ಲಿ ಒಂಭತ್ತು ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆರೋಗ್ಯ ಕ್ಷೇತ್ರದ ತಜ್ಞರ ಜತೆಗೆ ಗುರುವಾರ ಹೊಸದಿಲ್ಲಿಯಲ್ಲಿ ಸಭೆ ನಡೆಸಿತು.
ಅದರಲ್ಲಿ ಹಾಲಿ ಇರುವ ನಿಯಮಗಳನ್ನು ಮರು ಪರಿಷ್ಕರಿಸುವ ಅಗತ್ಯತೆಯ ಬಗ್ಗೆ ಪರಾಮರ್ಶೆ ನಡೆಸಲಾಗಿದೆ. ತುರ್ತು ವೈದ್ಯಕೀಯ ನೆರವು ಸಂಸ್ಥೆಯ ನಿರ್ದೇಶಕ ಡಾ.ಎಲ್.ಸ್ವಸ್ತಿಚರಣ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದೊಂದು ಕೇವಲ ತಾಂತ್ರಿಕ ಸಮಿತಿ ಸಭೆಯಾಗಿದೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಸರಕಾರ ವಿಮಾನ ನಿಲ್ದಾಣಗಳಲ್ಲಿ ವಿದೇಶಗಳಿಂದ ಆಗಮಿಸಿದ ವ್ಯಕ್ತಿಗಳನ್ನು ಸ್ಕ್ರೀನಿಂಗ್ ಮಾಡುವ ಬಗ್ಗೆ ಸೂಚನೆ ಗಳನ್ನು ರವಾನಿಸಿ, ಅದನ್ನು ಅನುಷ್ಠಾನ ಮಾಡುತ್ತಿದೆ.
ಇದೇ ವೇಳೆ, ಗುಜರಾತ್ನ ಜಾಮ್ನಗರ ಜಿಲ್ಲೆಯ ನವ ನಗ್ನಾ ಎಂಬ ಗ್ರಾಮದ ನಿವಾಸಿ ಯಲ್ಲಿ ಮಂಕಿಪಾಕ್ಸ್ನ ಲಕ್ಷಣಗಳನ್ನು ಹೋಲುವ ಅಂಶಗಳು ಪತ್ತೆಯಾಗಿವೆ. ಆತ ಇತ್ತೀಚಿನ ದಿನಗಳಲ್ಲಿ ವಿದೇಶ ಪ್ರವಾಸ ಮಾಡಿ ಲ್ಲದೇ ಇರುವುದು ಗಮನಾರ್ಹ. ಆತನ ದೇಹದ ಮಾದರಿಗಳನ್ನು ಅಹ್ಮದಾ ಬಾದ್ನ ಲ್ಯಾಬ್ಗ ಕಳುಹಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ