ಗಂಗೆಯಲ್ಲಿನ ಡಾಲ್ಫಿನ್‌, ಹಿಲ್ಸಾಗಳ ಅಧ್ಯಯನ

ನೀರಿನ ಗುಣಮಟ್ಟ ಎಷ್ಟು ಸುಧಾರಿಸಿದೆ ಎಂದು ತಿಳಿಯಲು ಎನ್‌ಎಂಸಿಜಿ ಕ್ರಮ

Team Udayavani, Jun 12, 2022, 7:00 AM IST

thumb 5

ನವದೆಹಲಿ: ನರೇಂದ್ರ ಮೋದಿ ಸರ್ಕಾರ 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಗಂಗಾ ನದಿ ಶುದ್ಧೀಕರಣಕ್ಕೆಂದೇ ಒಂದು ಇಲಾಖೆಯನ್ನು ಆರಂಭಿಸಿತ್ತು.

ಎನ್‌ಎಂಸಿಜಿಯಡಿ (ಗಂಗಾ ನದಿ ಶುದ್ಧೀಕರಣ ರಾಷ್ಟ್ರೀಯ ಯೋಜನೆ) ಗಂಗೆಯನ್ನು ಶುದ್ಧೀಕರಣ ಮಾಡುವುದರೊಂದಿಗೆ ಪರಿಸ್ಥಿತಿಯ ಅಧ್ಯಯನವನ್ನೂ ನಡೆಸುತ್ತಿದೆ. ಇದೀಗ ಗಂಗೆಯಲ್ಲಿರುವ ಡಾಲ್ಫಿನ್‌ಗಳ ಜೀವನ, ಹಿಲ್ಸಾ ಮೀನಿನ ಸಂಖ್ಯೆಯನ್ನು ಅಧ್ಯಯನ ನಡೆಸಲಿದೆ.

ಗಂಗೆಯ ನೀರಿನ ಗುಣಮಟ್ಟ ಎಷ್ಟರಮಟ್ಟಿಗೆ ಸುಧಾರಿಸಿದೆ ಎಂದು ತಿಳಿದುಕೊಳ್ಳುವುದೇ ಇದರ ಉದ್ದೇಶ.

ಗಂಗೆ ಭಾರತೀಯರಿಗೆ ಅತ್ಯಂತ ಪವಿತ್ರವಾದ ಜೀವನದಿ. ಇಲ್ಲಿ ಶರೀರ ತ್ಯಜಿಸಿದರೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆಯಿಂದ; ಹಲವರ ಶರೀರವನ್ನು ಈ ನದಿಯಲ್ಲೇ ತೇಲಿಬಿಡಲಾಗುತ್ತದೆ. ಕೈಗಾರೀಕರಣ ಆರಂಭವಾದ ನಂತರ ಗಲೀಜು ನೀರನ್ನೆಲ್ಲ ಗಂಗೆಗೇ ಹರಿಬಿಡುವ ಕೆಟ್ಟ ಪದ್ಧತಿಯೂ ಶುರುವಾಗಿತ್ತು. ಅವಕ್ಕೆಲ್ಲ ಕಡಿವಾಣ ಹಾಕುವ ಯತ್ನವನ್ನು ಕೇಂದ್ರ ಮಾಡಿದೆ.

ಎನ್‌ಎಂಸಿಜಿಯು ಸಿಎಸ್‌ಐಆರ್‌ನೊಂದಿಗೆ ಜಂಟಿಯಾಗಿ ಈ ಅಧ್ಯಯನ ಮಾಡುತ್ತಿದೆ. ಎನ್‌ಎಂಸಿಜಿ ನೀರಿನ ಗುಣಮಟ್ಟವನ್ನು ವೃದ್ಧಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಈಗ ಎಷ್ಟು ಬದಲಾವಣೆ ಆಗಿದೆ ಎಂದು ತಿಳಿದುಕೊಳ್ಳಲು ಭಿನ್ನಭಿನ್ನ ಅಧ್ಯಯನ ಮಾಡುತ್ತಿದೆ. ಗಂಗೆಯಲ್ಲಿನ ಸೂಕ್ಷ್ಮಾಣು ಜೀವಿಗಳು, ಇನ್ನಿತರೆ ಸಂಗತಿಗಳನ್ನೂ ಇಲ್ಲಿ ಪರಿಶೀಲಿಸಲಾಗುತ್ತದೆ.

ಸದ್ಯ ಗಂಗೆಯ ನಡುಭಾಗದಲ್ಲಿ 6 ಲಕ್ಷಕ್ಕೂ ಅಧಿಕ ಹಿಲ್ಸಾ ಮೀನುಗಳಿವೆ. ಇವು ನೀರಿನ ಶುದ್ಧೀಕರಣಕ್ಕೆ ಬಹಳ ಮುಖ್ಯವಾಗಿರುವುದರಿಂದ, ಅವುಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸಲಾಗಿದೆ. ಅದರ ಪರಿಣಾಮವನ್ನು ಇಲ್ಲಿ ಅಧ್ಯಯನ ಮಾಡಲಾಗುತ್ತಿದೆ.

 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.