ತಾಕತ್ತಿದ್ದರೆ ಮುಂಬೈನಲ್ಲಿ ನನ್ನೆದುರು ಸ್ಪರ್ಧಿಸಿ: ಖರ್ಗೆಗೆ ಗೋಯಲ್
Team Udayavani, Aug 9, 2018, 5:50 PM IST
ಹೊಸದಿಲ್ಲಿ : ‘ಮುಂಬಯಿಯಲ್ಲಿ ನನ್ನ ಎದುರು ಚುನಾವಣೆಗೆ ನಿಂತು ನಿಮ್ಮ ತಾಕತ್ತು ತೋರಿಸಿ’ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರಿಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ.
‘ಈ ವರೆಗೆ ಯಾವುದೇ ಸ್ಥಳೀಯ ಚುನಾವಣೆಯನ್ನೂ ಗೆಲ್ಲದಿರುವ ಗೋಯಲ್ ಅವರನ್ನು ರಾಜ್ಯಸಭೆಗೆ ತಂದು ಹಣಕಾಸು ಸಚಿವರನ್ನಾಗಿ ಮಾಡಲಾಗಿದೆ’ ಎಂದು ಖರ್ಗೆ ಹೇಳಿದ್ದ ಲೇವಡಿಯ ಮಾತಿಗೆ ಗೋಯಲ್ ಈ ರೀತಿ ಸವಾಲಿನ ತಿರುಗೇಟು ನೀಡಿದರು.
ಗೋಯಲ್ ಲೋಕಸಭೆಯಲ್ಲಿಂದು ಜಿಎಸ್ಟಿ ಕಾನೂನಿಗೆ ತಿದ್ದುಪಡಿಗಳನ್ನು ತರುವ ಸಲುವಾಗಿ 45 ನಿಮಿಷಗಳ ಭಾಷಣ ಮಾಡಿದ ಸಂದರ್ಭದಲ್ಲಿ ಖರ್ಗೆ ಅವರಿಗೆ ‘ಚುನಾವಣಾ ಸವಾಲು’ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ