ಆಹಾರ ಧಾನ್ಯಗಳ ಕೊರತೆ ಇಲ್ಲ; ಸರ್ಕಾರಿ ಗೋದಾಮುಗಳಲ್ಲಿ 9 ತಿಂಗಳಿಗಾಗುವಷ್ಟು ಧಾನ್ಯ ದಾಸ್ತಾನು
Team Udayavani, Apr 13, 2020, 7:28 AM IST
ನವದೆಹಲಿ: ನಾಗರಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಸುಮಾರು ಒಂಭತ್ತು ತಿಂಗಳ ಕಾಲ, 81 ಕೋಟಿಗೂ ಅಧಿಕ ಫಲಾನುಭಗಳಿಗೆ ವಿತರಿಸಲು ಅಗತ್ಯವಿರುವಷ್ಟು ಅಕ್ಕಿ, ಗೋಧಿ, ದಾಸ್ತಾನು ನಮ್ಮಲ್ಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, “ಈ ಬಾರಿಗೋಧಿ ಬೆಳೆ “ಬಂಪರ್’ ಇಳುವರಿ ಬಂದಿರುವುದರಿಂದ ಸರ್ಕಾರದ ಗೋದಾಮುಗಳಲ್ಲಿ ಸಾಕಷ್ಟು ಗೋಧಿ ಸಂಗ್ರಸಲಾಗಿದೆ.ಪ್ರಸ್ತುತ ಸರ್ಕಾರಿ ಗೋದಾಮುಗಳಲ್ಲಿ 299.45 ಲಕ್ಷ ಮೆಟ್ರಿಕ್ ಟನ್ ಅಕ್ಕಿ, 235.33 ಲಕ್ಷ ಮೆಟ್ರಿಕ್ ಟನ್ ಗೋಧಿ ಸೇರಿಒಟ್ಟು 534.78 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳ ದಾಸ್ತಾನಿದೆ. ಹೀಗಾಗಿ ನಾಗರಿಕರಿಗೆ ಪ್ರಮುಖ ಆಹಾರ ಧಾನ್ಯಗಳ ಕೊರತೆ ಎದುರಾಗುವುದಿಲ್ಲ” ಎಂದು ಭರವಸೆ ನೀಡಿದ್ದಾರೆ.
“ಇದೇ ವೇಳೆ ನಮ್ಮ ಆಹಾರ ಧಾನ್ಯಗಳ ಸರಬರಾಜು ಮತ್ತು ವಿತರಣೆ ವ್ಯವಸ್ಥೆ ಕೂಡ ಹಿಂದೆಂದಿಗಿಂತಲೂ ಉತ್ತಮವಾಗಿದೆ. ಪರಿಣಾಮ, ಇಂತಹ ವಿಷಮ ಪರಿಸ್ಥಿತಿಯಲ್ಲೂ ನಾಗರಿಕರಿಗೆ ಅಗತ್ಯ ಆಹಾರ ಧಾನ್ಯಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸಲು ಸಾಧ್ಯವಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ