ರಜನಿ ರಾಜಕೀಯಕ್ಕೆ ಭರ್ಜರಿ ಸ್ವಾಗತ:ಮನೆ ಮುಂದೆ ಜನಸಾಗರ
Team Udayavani, Dec 31, 2017, 11:18 AM IST
ಚೆನ್ನೈ: ತಮಿಳು ನಾಡಿನ ರಾಜಕೀಯದಲ್ಲಿ ಹೊಸ ಪಕ್ಷ ಕಟ್ಟುವುದಾಗಿ ಭಾನುವಾರ ಘೋಷಿಸಿರುವಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಭರ್ಜರಿ ಸ್ವಾಗತ ದೊರಕಿದ್ದು ಅವರ ಪೋಯಸ್ ಗಾರ್ಡನ್ ನಿವಾಸದ ಬಳಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಜೈ ಕಾರ ಹಾಕುತ್ತಿದ್ದಾರೆ.
ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಹೊಸ ಪಕ್ಷ ಹುಟ್ಟು ಹಾಕುವುದಾಗಿ ಘೋಷಿಸಿ ಮನೆಗೆ ವಾಪಾಸಾದ ರಜನಿ ಕಾಂತ್ ಅವರಿಗೆ ಭರ್ಜರಿ ಸ್ವಾಗತ ವ್ಯಕ್ತವಾಯಿತು.
ಹತ್ತಾರು ಬೆಂಬಲಿಗರೊಂದಿಗೆ ಮನೆಯ ಮಹಡಿಯ ಮೇಲೆ ಬಂದ ರಜನಿಕಾಂತ್ ಬೆಂಬಲಿಗರತ್ತ ನಗುಮುಖದಿಂದ ಕೈ ಬೀಸಿದರು.
ಚೆನ್ನೈ ನಗರ ಸೇರಿದಂತೆ ತಮಿಳುನಾಡಿನಾದ್ಯಂತ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ