ಎ.5ರ ಪ್ರಧಾನಿ ಟ್ವೀಟ್‌ಗೆ ಹೆಚ್ಚಿನ ಮೆಚ್ಚುಗೆ


Team Udayavani, Dec 9, 2020, 7:08 AM IST

ಎ.5ರ ಪ್ರಧಾನಿ ಟ್ವೀಟ್‌ಗೆ ಹೆಚ್ಚಿನ ಮೆಚ್ಚುಗೆ

ಹೊಸದಿಲ್ಲಿ: ಲಾಕ್‌ಡೌನ್‌ ಅವಧಿಯಲ್ಲಿ ಉತ್ತಮ ಆರೋಗ್ಯ ಮತ್ತು ಶೀಘ್ರವೇ ಸೋಂಕಿನ ಸಮಸ್ಯೆ ನಿವಾರಣೆಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಎ.5ರಂದು ಮಾಡಿದ ಟ್ವೀಟ್‌ ದೇಶದಲ್ಲಿ “ಅತ್ಯಂತ ಹೆಚ್ಚು ರಿಟ್ವೀಟ್‌ ಮಾಡಲಾಗಿರುವ ರಾಜಕೀಯ ಟ್ವೀಟ್‌’ ಎಂದು ಟ್ವಿಟರ್‌ ಇಂಡಿಯಾ ಹೇಳಿದೆ.

ಎ. 3ರಂದು ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದ ವೇಳೆ, ದೀಪ ಹಚ್ಚುವ ಬಗ್ಗೆ ಸಲಹೆ ನೀಡಿದ್ದರು. ಎ.5 ರಂದು ಟ್ವೀಟ್‌ ಮಾಡಿದ್ದ ಪ್ರಧಾನಿ ದೀಪ ಬೆಳಗಿ ಶೀಘ್ರ ಸಮಸ್ಯೆ ನಿವಾರಣೆಯಾಗಲಿ ಎಂದು ಆಶಿಸಿದ್ದರು. ಈ ಟ್ವೀಟ್‌ ಅನ್ನು 1,18,000 ರಿಟ್ವೀಟ್‌, 5,13,000 ಲೈಕ್‌ಗಳು ಅದಕ್ಕೆ ಸಿಕ್ಕಿವೆ.

101 ಕಾರ್ಯಕ್ರಮಗಳಲ್ಲಿ ಪಿಎಂ ಭಾಗಿ: ಕೊರೊನಾ ಅವಧಿ ಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಕಡಿಮೆ ಮಾಡಿಲ್ಲ. ವಿಶೇಷವಾಗಿ ಸೆಪ್ಟೆಂಬರ್‌ನಿಂದ ನವೆಂಬರ್‌ ವರೆಗಿನ ಅವಧಿ ಯಲ್ಲಿ 101 ಸಾರ್ವ  ಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದ್ದಾರೆ. ವರ್ಚು ವಲ್‌ ವ್ಯವಸ್ಥೆ ಮೂಲಕ ಅವರು ಕಾರ್ಯಕ್ರಮ ಗಳಲ್ಲಿ ಭಾಗಿ ಯಾಗಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಪ್ರಧಾನಿಯವರು ಪ್ರತಿ ದಿನ ಸರಾಸರಿ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾಗಿ ದ್ದಾರೆ. ಗ್ರಾಮೀಣ ಭಾರತದಿಂದ ದೊಡ್ಡ ಕಂಪೆನಿಗಳ ಸಿಇಒಗಳ ಜತೆಗೆ ಅವರು ಸಮಾಲೋಚನೆಯಲ್ಲಿ ಭಾಗಿಯಾಗಿದ್ದಾರೆ.

26- ಉದ್ಘಾಟನೆ ಅಥವಾ ಹೊಸ ಯೋಜನೆ ಶುರು
10- ಅಂತಾರಾಷ್ಟ್ರೀಯ ಕಾರ್ಯಕ್ರಮ(ಜಿ-20, ಆಸಿಯಾನ್‌ ಇಂಡಿಯಾ ಸಮ್ಮೇಳನ, ಬ್ರಿಕ್ಸ್‌ ಕೂಟ, ಇಟಲಿ, ಲಕ್ಸೆಂಬರ್ಗ್‌, ಶ್ರೀಲಂಕಾ, ಡೆನ್ಮಾರ್ಕ್‌ ಸರಕಾರಗಳ ಜತೆ ಸಭೆ) ಹೆಚ್ಚಿನ ಸಭೆ, ಕಾರ್ಯಕ್ರಮಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ನಡೆಸಿದ ಪ್ರಧಾನಿ ವಿವಿಧ ಸಚಿವಾಲಯಗಳ ಆಂತರಿಕ ಸಭೆಗಳೂ ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ನಡೆಸಿದ ಮೋದಿ ಮೈಸೂರು ವಿವಿಯಲ್ಲಿ ನಡೆದ ಕಾರ್ಯಕ್ರಮ, ಜೆಎನ್‌ಯುನಲ್ಲಿ ವಿವೇಕಾನಂದ ಪ್ರತಿಮೆ ಉದ್ಘಾಟನೆಯಲ್ಲಿ ಭಾಗಿ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.