‘ಅಸಹಿಷ್ಣುತೆಯಿಂದ ಸಮಾಜ ಕಲುಷಿತ’
Team Udayavani, Aug 21, 2019, 5:07 AM IST
ನವದೆಹಲಿ: ಕೋಮುದ್ವೇಷದ ಭಾವನೆಯಿಂದಾಗಿ, ದೇಶದಲ್ಲೆಡೆ ಅಸಹಿಷ್ಣುತೆ, ಸಿದ್ಧಾಂತಗಳ ಆಧಾರದಲ್ಲಿ ಸಮಾಜದ ವಿಭಜನೆ, ನಿರ್ದಿಷ್ಟ ಸಮುದಾಯಗಳ ಮೇಲಿನ ಹಿಂಸಾಚಾರಗಳು ಹೆಚ್ಚಾಗುತ್ತಿವೆ. ಇಂಥ ಅಹಿತಕರ ಸಂಸ್ಕೃತಿಯಿಂದ ದೇಶದ ಸಾಮಾಜಿಕ ವ್ಯವಸ್ಥೆಯೇ ಹಾಳಾಗುತ್ತಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ರಾಜೀವ್ಗಾಂಧಿಯವರ 75ನೇ ಜನ್ಮದಿನದ ಪ್ರಯುಕ್ತ, ಮಂಗಳವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ”ದೇಶದ ಸಂವಿಧಾನದಲ್ಲಿ ಶಾಂತಿ ಪಾಲನೆ, ರಾಷ್ಟ್ರೀಯ ಏಕತೆ ಹಾಗೂ ಕೋಮು ಸೌಹಾರ್ದತೆಯಂಥ ಯಾವ ವಿಚಾರಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಲಾಗಿದೆಯೋ, ಅದಕ್ಕೆ ತದ್ವಿರುದ್ಧವಾದ, ಅಸಹ್ಯಕರ ಸಂಸ್ಕೃತಿಯೊಂದು ದೇಶದಲ್ಲಿ ಅವತರಿಸಿದೆ. ಇಂಥ ಹೀನ ಸಂಸ್ಕೃತಿಯನ್ನು ಹತ್ತಿಕ್ಕಲು ನಾವೇನು ಮಾಡಬೇಕು ಎಂದು ಎಲ್ಲಾ ದೇಶಬಾಂಧವರೂ ಆಲೋಚಿಸಬೇಕಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು