ಜಿಎಸ್ಟಿ ಉತ್ತಮ ಕಲ್ಪನೆ, ಆದರೆ ಮೋದಿ ಹಾಳು ಮಾಡಿದರು!
Team Udayavani, Oct 31, 2017, 6:35 AM IST
ಹೊಸದಿಲ್ಲಿ: ಜಿಎಸ್ಟಿ ಉತ್ತಮ ಯೋಜನೆ. ಆದರೆ ಇದನ್ನು ನರೇಂದ್ರ ಮೋದಿ ಸರಕಾರ ಹಾಳು ಮಾಡಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸೋಮವಾರ ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಿದ ನಂತರ ರಾಹುಲ್, ಮೋದಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ನೋಟು ಅಮಾನ್ಯ ಮತ್ತು ಜಿಎಸ್ಟಿ ಎಂಬ 2 ಕ್ಷಿಪಣಿಗಳ ಮೂಲಕ ದೇಶವನ್ನು ಪ್ರಧಾನಿ ಮೋದಿ ಘಾಸಿಗೊಳಿಸಿದ್ದಾರೆ. ನ.8 ರಂದು ನೋಟು ಅಮಾನ್ಯದ ವರ್ಷಾಚರಣೆಯನ್ನು ಸರಕಾರ ಆಚರಿಸುತ್ತಿದೆಯಂತೆ. ಆದರೆ ಅದರಲ್ಲಿ ಆಚರಣೆ ಮಾಡುವಂಥದ್ದೇನಿದೆ ಎಂದು ಅರ್ಥವಾಗುತ್ತಿಲ್ಲ.
ಈಗ ಆರ್ಥಿಕತೆ ಐಸಿಯುನಲ್ಲಿದೆ ಎಂದಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಗಿರಿರಾಜ್ ಸಿಂಗ್, ರಾಹುಲ್ ಐಸಿಯುನಲ್ಲಿ ಇರುವವರಂತೆ ಯೋಚಿಸುತ್ತಿದ್ದಾರೆ. ನೋಟು ಬ್ಯಾನ್ ಅನ್ನು ಉತ್ತರ ಪ್ರದೇಶದ ಜನ ಚುನಾವಣೆಯಲ್ಲಿ ಅನುಮೋದಿಸಿ ದ್ದಾರೆ. ಇದು ರಾಹುಲ್ಗೆ ಕಾಣಿಸುತ್ತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ