ಲಂಚ ಸ್ವೀಕಾರ: ಜಿಎಸ್ಟಿ ಮಂಡಳಿ ಅಧಿಕಾರಿ ಬಂಧನ
Team Udayavani, Aug 4, 2017, 8:05 AM IST
ಹೊಸದಿಲ್ಲಿ: ಹೊಸತಾಗಿ ರಚನೆಯಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯಲ್ಲಿ ಅಧೀಕ್ಷಕರನ್ನು ಲಂಚ ಸ್ವೀಕಾರದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಬಂಧಿಸಿದೆ. ಆಓ ಅಧಿಕಾರಿಯನ್ನು ಮೊನೀಶ್ ಮಲ್ಹೋತ್ರಾ ಎಂದು ಗುರುತಿಸಲಾಗಿದೆ. ಜು.1ರಂದು ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ ಮಂಡಳಿಯಲ್ಲಿ ಇದೇ ಮೊದಲ ಬಾರಿಗೆ ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಹಿರಿಯ ಅಧಿಕಾರಿಯೊಬ್ಬರನ್ನು ಲಂಚ ಸ್ವೀಕಾರದ ಆರೋಪದ ಅಡಿಯಲ್ಲಿ ಕೇಂದ್ರ ತನಿಖಾ ಸಂಸ್ಥೆ ಬಂಧಿಸಿದೆ.
ಮೊನೀಶ್ ಮಲ್ಹೋತ್ರಾ ಕೇಂದ್ರ ಅಬಕಾರಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದಾಗಲೇ ಅವರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿದ್ದವು. ಖಾಸಗಿ ಕಂಪೆನಿಗಳು ಮತ್ತು ವ್ಯಕ್ತಿಗಳ ಪರ ಲಾಬಿ ಮಾಡುತ್ತಾ, ಅಕ್ರಮ ಸಂಭಾವನೆ ಸ್ವೀಕರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಜಿಎಸ್ಟಿ ಮಂಡಳಿಯಲ್ಲಿ ನೇಮಕಗೊಂಡ ಬಳಿಕ ಅವರು ಮಾನಸ್ ಪಾತ್ರಾ ಎಂಬವರ ಮೂಲಕ ದಲ್ಲಾಳಿಗಳ ಜತೆಗೆ ಸಂಪರ್ಕ ಸಾಧಿಸಿ, ಮತ್ತೆ ಹಳೆಯ ಚಾಳಿ ಮುಂದುವರಿಸಿದ್ದ ಬಗ್ಗೆ ಸಿಬಿಐಗೆ ಮಾಹಿತಿ ಸಿಕ್ಕಿದ್ದರಿಂದ ಕಾರ್ಯಾಚರಣೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ