ಜಿಎಸ್ಟಿ ದರ ಇನ್ನೂ ಇಳಿಕೆ ಸಂಭವ
Team Udayavani, Jan 28, 2018, 11:41 AM IST
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅತ್ಯಂತ ಕಡಿಮೆ ಅವಧಿಯಲ್ಲಿ ಸುಸ್ಥಿರಗೊಂಡಿದ್ದು, ಶೀಘ್ರದಲ್ಲೇ ಇನ್ನಷ್ಟು ವಸ್ತುಗಳನ್ನು ಇದರ ಅಡಿಯಲ್ಲಿ ತರಲಾಗುತ್ತದೆ ಮತ್ತು ದರಗಳನ್ನೂ ಕಡಿತಗೊಳಿಸಲಾಗುತ್ತದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬಜೆಟ್ ಅಧಿವೇಶನ: ಇಂದು ಸರ್ವಪಕ್ಷಸಭೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಭಾನುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಅಧಿವೇಶನದಲ್ಲಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸುವ ಸಾಧ್ಯತೆಗಳಿರುವ ಕಾರಣ ಸುಗಮ ಕಲಾಪಕ್ಕೆ ಮನವಿ ಮಾಡಲು ಈ ಸಭೆ ಕರೆಯಲಾಗಿದೆ. 29ರಿಂದ ಫೆ.9 ವರೆಗೆ ಮೊದಲ ಭಾಗದ ಅಧಿವೇಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ