ಶೀಘ್ರದಲ್ಲೇ ಗಾರ್ಡ್‌ ರಹಿತ ಟ್ರೈನ್‌; ರೈಲ್ವೇಯಿಂದ EOTT ಸಾಧನ ಖರೀದಿ


Team Udayavani, May 10, 2017, 11:56 AM IST

Indian Railway-700.jpg

ಹೊಸದಿಲ್ಲಿ : ಗಾರ್ಡ್‌ಗಳಿಲ್ಲದೆಯೇ ದೇಶದಲ್ಲಿನ ಸುಮಾರು 1000 ರೈಲುಗಳನ್ನು ಓಡಿಸಲು ಅನುಕೂಲಿಸುವ “ಎಂಡ್‌ ಆಫ್ ಟ್ರೈನ್‌ ಟೆಲಿಮೆಟ್ರಿ (ಇಓಟಿಟಿ) ಉಪಕರಣವನ್ನು 100 ಕೋಟಿ ರೂ. ವೆಚ್ಚದಲ್ಲಿ ಖರೀದಿಸುವುದಕ್ಕೆ ಭಾರತೀಯ ರೈಲ್ವೇ ಸದ್ಯದಲ್ಲೇ ಜಾಗತಿಕ ಟೆಂಡರ್‌ ಕರೆಯಲಿದೆ. 

ಅತ್ಯಾಧುನಿಕ ಇಓಟಿಟಿ ಸಾಧನದಿಂದಾಗಿ ಟ್ರೈನ್‌ ಚಾಲಕ ಮತ್ತು ರೈಲಿನ ಕೊನೇ ಬೋಗಿಯ ನಡುವೆ ಸಂಪರ್ಕ ಇರಲಿದ್ದು ‘ರೈಲಿನ ಎಲ್ಲ ಬೋಗಿಗಳು ಇಂಜಿನ್‌ ನೊಂದಿಗೆ ಜೋಡಿಸಿಕೊಂಡೇ ಇದೆ ಮತ್ತು ಇಡಿಯ ರೈಲು ಒಂದು ಘಟಕವಾಗಿ ಚಲಿಸುತ್ತಿದೆ’ ಎಂಬುದನ್ನು ಈ ಸಾಧನ ಚಾಲಕನಿಗೆ ದೃಢಪಡಿಸುತ್ತದೆ. ಇದರಿಂದಾಗಿ ರೈಲುಗಳಲ್ಲಿ ಗಾರ್ಡ್‌ಗಳ ಆವಶ್ಯಕತೆಯೇ ಇರುವುದಿಲ್ಲ ಎನ್ನಲಾಗಿದೆ. 

ತಲಾ ಇಓಟಿಟಿ ಸಾಧನಕ್ಕೆ 10 ಲಕ್ಷ ರೂ. ಬೆಲೆ ಇದೆ. ಈ ಸಾಧನವು ಎರಡು ಘಟಕಗಳನ್ನು ಹೊಂದಿರುತ್ತದೆ. ಮೊದಲನೇಯದ್ದು – ಕ್ಯಾಬ್‌ ಡಿಸ್‌ಪ್ಲೇ ಯೂನಿಟ್‌ ಚಾಲಕನ ಕೊಠಡಿಯಲ್ಲಿರುತ್ತದೆ. ಎರಡನೆಯಯದ್ದು – ಸೆನ್ಸ್‌ ಆ್ಯಂಡ್‌ ಬ್ರೇಕ್‌ ಯೂನಿಟ್‌ – ರೈಲಿನ ಕೊನೇ ವ್ಯಾಗನ್‌ನಲ್ಲಿರುತ್ತದೆ. 

ಈ ಎರಡೂ ಘಟಕಗಳಿಗೆ ರೇಡಿಯೋ ಟ್ರಾನ್ಸ್‌ಮೀಟರ್‌ ಅಳವಡಿಸಲಾಗಿರುತ್ತದೆ. ಇದರಿಂದಾಗಿ ಟ್ರೈನ್‌ ಚಾಲಕ ಮತ್ತು ಕೊನೆಯ ಬೋಗಿ ಅಥವಾ ವ್ಯಾಗನ್‌ ಜತೆಗೆ ಸಂಪರ್ಕ ಏರ್ಪಟ್ಟಿರುತ್ತದೆ. 

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.