ಗುಜರಾತ್ನಿಂದ ಬಿಹಾರಿಗಳ ನಿಲ್ಲದ ಪಲಾಯನ: ರಾಜಕೀಯ ಕೆಸರೆರೆಚಾಟ
Team Udayavani, Oct 9, 2018, 3:41 PM IST
ಅಹ್ಮದಾಬಾದ್ : ಹಿಂದಿ ಮಾತನಾಡುವ ಉತ್ತರ ಪ್ರದೇಶ ಮತ್ತು ಬಿಹಾರದ ಕೂಲಿ ಕಾರ್ಮಿಕರು ಗುಜರಾತಿನಿಂದ ಪಲಾಯನ ಮಾಡುತ್ತಿರುವುದು ಮುಂದುವರಿದೇ ಇದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಇದಕ್ಕೆ ಪರಸ್ಪರರೇ ಕಾರಣ ಎಂದು ರಾಜಕೀಯ ಕೆಸರೆರೆಚಾದಲ್ಲಿ ತಲ್ಲೀನರಾಗಿದ್ದಾರೆ.
ವಲಸೆ ಕಾರ್ಮಿಕರು ವಾಸವಾಗಿರುವ ಕೈಗಾರಿಕಾ ವಸಾಹತುಗಳು ಮತ್ತು ನಿಮಾರ್ಣ ಕಾರ್ಯ ತಾಣಗಳ ಮೇಲೆ ಪೊಲೀಸರು ಬಿಗಿ ಕಣ್ಗಾವಲು, ಭದ್ರತೆ ನಡೆಸಿದ್ದಾರೆ.
ಸಬರ್ಕಾಂತಾ ಜಿಲ್ಲೆಯಲ್ಲಿ ಕಳೆದ ಸೆ.28ರಂದು ಬಿಹಾರದ ಕಾರ್ಮಿಕನೋರ್ವ 14 ತಿಂಗಳ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಘಟನೆಯಿಂದ ಆಕ್ರೋಶಿತರಾಗಿರುವ ಗುಜರಾತಿಗಳು, ಬಿಹಾರ ಮತ್ತು ಉತ್ತರ ಪ್ರದೇಶದ ಕಾರ್ಮಿಕರನ್ನು ರಾಜ್ಯಾತ್ಯಂತ ಬೇಟೆಯಾಡುತ್ತಿದ್ದಾರೆ. ಅಲ್ಲಲ್ಲಿ ಹಿಂಸಾ ಪ್ರಕರಣಗಳು ಈಗಲೂ ನಡೆಯುತ್ತಿರುವುದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?