ರೈಲಿಲ್ಲದಿದ್ದರೆ ಮತವೂ ಇಲ್ಲ; ಗುಜರಾತ್ ನಲ್ಲಿ ಸರಕಾರಕ್ಕೆ ಸವಾಲೆಸೆದ ಮತದಾರರು
ಚುನಾವಣೆ ಬಹಿಷ್ಕಾರಕ್ಕೆ 18 ಗ್ರಾಮಸ್ಥರ ನಿರ್ಧಾರ
Team Udayavani, Nov 13, 2022, 4:37 PM IST
ನವಸಾರಿ : ಮುಂದಿನ ತಿಂಗಳು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಗುಜರಾತ್ನ ಎಲ್ಲಾ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆಯೇ, ಅಂಚೇಲಿ ಮತ್ತು ನವಸಾರಿ ವಿಧಾನಸಭಾ ಕ್ಷೇತ್ರದ 18 ಗ್ರಾಮಗಳ ನಿವಾಸಿಗಳು ಚುನಾವಣೆಯನ್ನು ಬಹಿಷ್ಕರಿಸಲು ಮತ್ತು ರಾಜಕೀಯ ನಾಯಕರನ್ನು ನಿಷೇಧಿಸಲು ಬ್ಯಾನರ್ಗಳನ್ನು ಹಾಕಿದ್ದಾರೆ.
ಆಡಳಿತಾರೂಢ ಬಿಜೆಪಿ ಪ್ರಚಾರಕ್ಕಾಗಿ ಹಳ್ಳಿಗಳನ್ನು ಪ್ರವೇಶಿಸಬಾರದು. ಅಂಚೆಲಿ ರೈಲು ನಿಲ್ದಾಣದಲ್ಲಿ ಲೋಕಲ್ ರೈಲು ನಿಲುಗಡೆ ಮಾಡಬೇಕೆಂಬ ಅವರ ಬೇಡಿಕೆ ಇನ್ನೂ ಈಡೇರದಿರುವುದು ಚುನಾವಣೆ ಬಹಿಷ್ಕಾರಕ್ಕೆ ಕಾರಣವಾಗಿದೆ.
ಅಂಚೆಲಿ ರೈಲು ನಿಲ್ದಾಣದ ಬಳಿ ಮತ್ತು ಗ್ರಾಮಗಳ ಪ್ರದೇಶಗಳಲ್ಲಿ ಬ್ಯಾನರ್ಗಳಲ್ಲಿ “ಟ್ರೇನ್ ನಹೀ ತೊ ವೋಟ್ ನಹೀ (ರೈಲು ಇಲ್ಲ ಮತ ಇಲ್ಲ) ಎಂದು ಬರೆಯಲಾಗಿದೆ, ಬಿಜೆಪಿ ಅಥವಾ ಇತರ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಬರಬಾರದು, ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ, ಆದ್ದರಿಂದ ನಾವು ಚುನಾವಣೆಗಳನ್ನು ಬಹಿಷ್ಕರಿಸುವುದು ಎಂದು ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ