ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್ ಸರ್ಕಾರ
Team Udayavani, Oct 16, 2021, 10:45 PM IST
ಅಹಮದಾಬಾದ್: ಉತ್ತರ ಪ್ರದೇಶದ ಅಯೋಧ್ಯೆ ರಾಮಜನ್ಮಭೂಮಿಗೆ ಶ್ರೀರಾಮನ ದರ್ಶನಕ್ಕೆ ತೆರಳುವ ಬುಡಕಟ್ಟು ಜನಾಂಗದ ಯಾತ್ರಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಗುಜರಾತ್ ಸರ್ಕಾರ ಶನಿವಾರ ಘೋಷಿಸಿದೆ.
ಬುಡಕಟ್ಟು ಜನಾಂಗ ಹೆಚ್ಚಿರುವ ದಂಗ್ಸ್ ಜಿಲ್ಲೆಯ ಸುಬೀರ್ ಗ್ರಾಮದ ಶಬರಿ ಧಾಮ್ನಲ್ಲಿ ಶುಕ್ರವಾರ ನಡೆದ ದಸರಾ ಕಾರ್ಯಕ್ರಮದಲ್ಲಿ ರಾಜ್ಯ ಪ್ರವಾಸೋದ್ಯಮ ಸಚಿವ ಪೂರ್ಣೇಶ್ ಮೋದಿ ಈ ಘೋಷಣೆ ಮಾಡಿದ್ದರು.
ಬುಡಕಟ್ಟು ಜನಾಂಗದವರು ಶಬರಿಯ ವಂಶಸ್ಥರು. ಆ ಹಿನ್ನೆಲೆಯಲ್ಲಿ ಅವರಿಗೆ ಅಯೋಧ್ಯೆ ಯಾತ್ರೆಗೆ ಭತ್ಯೆ ನೀಡಲಾಗುವುದು ಎಂದಿದ್ದರು. ಶನಿವಾರ ಈ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ:ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ