ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್ ಸರ್ಕಾರ
Team Udayavani, Oct 16, 2021, 10:45 PM IST
ಅಹಮದಾಬಾದ್: ಉತ್ತರ ಪ್ರದೇಶದ ಅಯೋಧ್ಯೆ ರಾಮಜನ್ಮಭೂಮಿಗೆ ಶ್ರೀರಾಮನ ದರ್ಶನಕ್ಕೆ ತೆರಳುವ ಬುಡಕಟ್ಟು ಜನಾಂಗದ ಯಾತ್ರಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಗುಜರಾತ್ ಸರ್ಕಾರ ಶನಿವಾರ ಘೋಷಿಸಿದೆ.
ಬುಡಕಟ್ಟು ಜನಾಂಗ ಹೆಚ್ಚಿರುವ ದಂಗ್ಸ್ ಜಿಲ್ಲೆಯ ಸುಬೀರ್ ಗ್ರಾಮದ ಶಬರಿ ಧಾಮ್ನಲ್ಲಿ ಶುಕ್ರವಾರ ನಡೆದ ದಸರಾ ಕಾರ್ಯಕ್ರಮದಲ್ಲಿ ರಾಜ್ಯ ಪ್ರವಾಸೋದ್ಯಮ ಸಚಿವ ಪೂರ್ಣೇಶ್ ಮೋದಿ ಈ ಘೋಷಣೆ ಮಾಡಿದ್ದರು.
ಬುಡಕಟ್ಟು ಜನಾಂಗದವರು ಶಬರಿಯ ವಂಶಸ್ಥರು. ಆ ಹಿನ್ನೆಲೆಯಲ್ಲಿ ಅವರಿಗೆ ಅಯೋಧ್ಯೆ ಯಾತ್ರೆಗೆ ಭತ್ಯೆ ನೀಡಲಾಗುವುದು ಎಂದಿದ್ದರು. ಶನಿವಾರ ಈ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ:ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು