ನರೋಡ ಪಾಟಿಯಾ: ಬಿಜೆಪಿಯ ಕೊದ್ನಾನಿ ಖುಲಾಸೆ; ಬಜರಂಗಿ ಅಪರಾಧಿ


Team Udayavani, Apr 20, 2018, 12:34 PM IST

Naroda-Patia-riot-case-700.jpg

ಅಹ್ಮದಾಬಾದ್‌: ಗುಜರಾತ್‌ನ ನರೋಡಾ ಪಾಟಿಯಾ ಕೇಸ್‌ನಲ್ಲಿ ಗುಜರಾತ್‌ ಹೈಕೋರ್ಟ್‌ ಇಂದು ಶುಕ್ರವಾರ ಭಾರತೀಯ ಜನತಾ ಪಕ್ಷದ ನಾಯಕಿ ಮಾಯಾ ಕೊದ್ನಾನಿ ಅವರನ್ನು ಖುಲಾಸೆಗೊಳಿಸಿದೆ; ಆದರೆ ಬಜರಂಗ ದಳ ನಾಯಕ ಬಾಬು ಬಜರಂಗಿ ಅವರು ಅಪರಾಧಿ ಎಂಬ ತೀರ್ಪನ್ನು ಎತ್ತಿ ಹಿಡಿದಿದೆ.

ಕೊದ್ನಾನಿ ಮಾತ್ರವಲ್ಲದೆ ನರೋಡಾ ಪಾಟಿಯಾ ದೊಂಬಿ ಪ್ರಕರಣದ ಗಣಪತ್‌ ಛಾರಾ ಮತ್ತು ಹರೀಶ್‌ ಛಾರಾ ಅವರನ್ನು ಎಲ್ಲ ಆರೋಪಗಳಿಂದ ಗುಜರಾತ್‌ ಹೈಕೋರ್ಟ್‌ ಖುಲಾಸೆ ಗೊಳಿಸಿದೆ.

2002ರ ಫೆ.27ರಂದು ಗೋದ್ರಾ ಸ್ಟೇಶನ್‌ನಲ್ಲಿ ಸಾಬರ್‌ಮತಿ ಎಕ್ಸ್‌ಪ್ರೆಸ್‌ ರೈಲಿನ ಎಸ್‌-6 ಕೋಚ್‌ಗೆ ಬೆಂಕಿ ಹಾಕಲಾದುದನ್ನು ಅನಸರಿಸಿ ನಡೆದಿದ್ದ ನರೋಡಾ ಪಾಟಿಯಾ ನರಮೇಧದಲ್ಲಿ ಕನಿಷ್ಠ 97 ಮುಸ್ಲಿಮರನ್ನು ಹತ್ಯೆಗೈಯಲಾಗಿತ್ತು. ಸಾಬರ್‌ಮತಿ ಎಕ್ಸ್‌ಪ್ರೆಸ್‌ ರೈಲಿನ ಬೆಂಕಿಗೆ 58 ಹಿಂದೂ ಕರಸೇವಕರು ಸುಟ್ಟು ಕರಕಲಾಗಿದ್ದರು. 

ನರೋಡಾ ಪಾಟಿಯಾ ನರಮೇಧದ ಕೇಸಿನ ವಿಚಾರಣೆಯನ್ನು ಜಸ್ಟಿಸ್‌ ಹರ್ಷ ದೇವಾನಿ ಮತ್ತು ಜಸ್ಟಿಸ್‌ ಎ ಎಸ್‌ ಸುಪೇಹಿಯಾ ಅವರನ್ನು ಒಳಗೊಂಡು ಇಬ್ಬರು ನ್ಯಾಯಾಧೀಶರ ಪೀಠವು 2017ರ ಆಗಸ್ಟ್‌ನಲ್ಲಿ ವಿಚಾರಣೆಯನ್ನು ಮುಗಿಸಿ ಆದೇಶವನ್ನು ಕಾಯ್ದಿರಿಸಿತ್ತು. 

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.