ಗುಜರಾತ್ ಶಾಲೆ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು
Team Udayavani, Oct 14, 2019, 6:13 AM IST
ಅಹಮದಾಬಾದ್: “ಮಹಾತ್ಮಾಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’- ಹೀಗೆಂದು ಗುಜರಾತ್ನ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿದೆ. ಇದರ ಜತೆಗೆ ಮದ್ಯಪಾನ ನಿಷೇಧ ಇರುವ ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಸಾಗಣೆಯ ಬಗ್ಗೆಯೂ ಪ್ರಶ್ನೆ ಕೇಳಲಾಗಿದೆ.
ಸುಫಲಾಂ ಶಾಲಾ ವಿಕಾಸ್ ಸಂಕುಲ್ ಸಂಸ್ಥೆಯ ಶಾಲೆಗಳ 9ನೇ ತರಗತಿಯ ಆಂತರಿಕ ಮೌಲ್ಯಮಾಪನಾ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಅವುಗಳನ್ನು ಮುದ್ರಿಸಲಾಗಿದೆ. ಇದರಿಂದ ಗುಜ ರಾತ್ ಶಿಕ್ಷಣ ಇಲಾಖೆ ಮುಜುಗರಕ್ಕೆ ಗುರಿಯಾಗಿದೆ ಮಾತ್ರವಲ್ಲದೆ ತನಿಖೆಗೆ ಕೂಡ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಕೇಳಲಾಗಿರುವ ಪ್ರಶ್ನೆಗಳು ಅತ್ಯಂತ ಆಕ್ಷೇಪಾ ರ್ಹವಾಗಿವೆ. ಈ ಪ್ರಶ್ನೆಗಳು ಪತ್ರಿಕೆಯಲ್ಲಿ ಕಂಡುಬಂದಿರುವ ಕುರಿತು ನಾವು ತನಿಖೆಗೆ ಆದೇಶಿಸಿದ್ದೇವೆ ಎಂದು ಗಾಂಧಿನಗರದ ಜಿಲ್ಲಾ ಶಿಕ್ಷಣಾಧಿಕಾರಿ ಭರತ್ ವಾಧೆರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ