ತನ್ನನ್ನು ತಾನೇ ವಿವಾಹವಾಗಲು ಸಿದ್ದಳಾದ ಗುಜರಾತ್ ಯುವತಿ; ಗೋವಾದಲ್ಲಂತೆ ಹನಿಮೂನ್!


Team Udayavani, Jun 2, 2022, 3:15 PM IST

Gujarat Woman To Marry Herself

ವಡೋದರಾ: ಈಕೆಯ ಹೆಸರು ಕ್ಷಮಾ ಬಿಂದು. ವಯಸ್ಸು 24. ಈಕೆಯ ವಿವಾಹ ಕಾರ್ಯಕ್ರಮಕ್ಕೆ ದಿನಾಂಕ- ಛತ್ರ ಎಲ್ಲವೂ ನಿಗದಿಯಾಗಿದೆ. ಆದರೆ ಒಂದನ್ನು ಬಿಟ್ಟು, ಅದೇ ಗಂಡು!

ಏನಿದು ಸುದ್ದಿ ಎಂದು ಹೌಹಾರಬೇಡಿ. ಗುಜರಾತ್ ನ ವಡೋದರಾದ ಕ್ಷಮಾ ಬಿಂದು ವರನಿಲ್ಲದೆ ಮದುವೆಯಾಗಲು ಸಿದ್ದತೆ ನಡೆಸಿದ್ದಾಳೆ. ಕಾರಣ ಕ್ಷಮಾ ಆಕೆಯನ್ನೇ ಮದುವೆಯಾಗುತ್ತಾಳಂತೆ!

ಅಂದಹಾಗೆ ಮದುವೆ ಕಾರ್ಯಕ್ರಮ ಸಂಪ್ರದಾಯದಂತೆಯೇ ನಡೆಯಲಿದೆಯಂತೆ. ಈ ವಿಶಿಷ್ಟ ವಿವಾಹ ಸಮಾರಂಭ ಜೂನ್ 11ರಂದು ನಡೆಯಲಿದೆ.

ಈ ಸ್ವಯಂ-ವಿವಾಹ ಗುಜರಾತ್‌ ನ ಮೊದಲ ನಿದರ್ಶನವೆಂದು ಪರಿಗಣಿಸಲಾಗಿದೆ. ಕ್ಷಮಾ ಬಿಂದು ತನ್ನ ನಿರ್ಧಾರವನ್ನು ಸ್ವಯಂ-ಪ್ರೀತಿಯ ಕ್ರಿಯೆ ಎಂದು ಬಣ್ಣಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಅವರು, “ನಾನು ಎಂದಿಗೂ ಮದುವೆಯಾಗಲು ಬಯಸಲಿಲ್ಲ. ಆದರೆ ನಾನು ವಧು ಆಗಲು ಬಯಸಿದ್ದೆ. ಹಾಗಾಗಿ ನಾನೇ ಮದುವೆಯಾಗಲು ನಿರ್ಧರಿಸಿದೆ” ಎಂದು ಹೇಳಿದರು.

ಇದನ್ನೂ ಓದಿ:ಉಕ್ರೇನ್ ನ 2 ಲಕ್ಷ ಮಕ್ಕಳನ್ನು ಬಲವಂತವಾಗಿ ರಷ್ಯಾದಲ್ಲಿಡಲಾಗಿದೆ: ಝೆಲೆನ್ಸ್ಕಿ

ಈ ಸ್ವಯಂ ವಿವಾಹದ ಬಗ್ಗೆ ಆಕೆ ಆನ್ ಲೈನ್ ನಲ್ಲಿ ಓದಿದ್ದರಂತೆ. ಆದರೆ ದೇಶದ ಎಲ್ಲಿಯೂ ಈ ರೀತಿ ನಡೆದಿರುವ ಬಗ್ಗೆ ಹುಡುಕಿದರೂ ತಿಳಿಯಲಿಲ್ಲ. ಬಹುಶಃ ಸ್ವಯಂ ಪ್ರೀತಿಯ ಕುರಿತಾಗಿ ತಾನೇ ಒಂದು ಉದಾಹರಣೆಯಾಗಿ ನಿಲ್ಲುತ್ತೇನೆ ಎನ್ನುತ್ತಾರೆ ಕ್ಷಮಾ.

ಸ್ವಯಂ-ವಿವಾಹವನ್ನು ಕೇವಲ ಗಿಮಿಕ್ ಎಂದು ಕರೆಯುವವರನ್ನು ಉದ್ದೇಶಿಸಿ ಮಾತನಾಡುವ ಕ್ಷಮಾ ಬಿಂದು, “ನಾನು ನಿಜವಾಗಿ ಬಿಂಬಿಸಲು ಪ್ರಯತ್ನಿಸುತ್ತಿರುವುದು ಮಹಿಳೆಯರ ವಿಚಾರವನ್ನು” ಎನ್ನುತ್ತಾರೆ.

ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಕ್ಷಮಾ ಬಿಂದು ಅವರ ನಿರ್ಧಾರಕ್ಕೆ ಪೋಷಕರು ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಎಲ್ಲಾ ವಿಧಿವಿಧಾನಗಳನ್ನು ಆಚರಿಸುತ್ತಾರಂತೆ. ತನ್ನ ವಿವಾಹ ಸಮಾರಂಭದ ನಂತರ, ಕ್ಷಮಾ ಬಿಂದು ಗೋವಾದಲ್ಲಿ ಎರಡು ವಾರಗಳ ಹನಿಮೂನ್‌ ಗೆ ಹೋಗಲಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.