ಇದು ಎನ್‌ಆರ್‌ಐ ಗ್ರಾಮ! ವಿದೇಶದಲ್ಲೇ ಇದ್ದಾರೆ ಹಳ್ಳಿಯ ಅರ್ಧದಷ್ಟು ಜನರು

ಕೆನಡಾದಲ್ಲಿ ಮರಗಟ್ಟಿ ಸತ್ತ ಕುಟುಂಬದ ಮೂಲ ಊರಿನ ಕಥೆ

Team Udayavani, Jan 29, 2022, 7:25 AM IST

ಇದು ಎನ್‌ಆರ್‌ಐ ಗ್ರಾಮ! ವಿದೇಶದಲ್ಲೇ ಇದ್ದಾರೆ ಹಳ್ಳಿಯ ಅರ್ಧದಷ್ಟು ಜನರು

ಗಾಂಧಿನಗರ: ಈ ಗ್ರಾಮದಲ್ಲಿ ಸಾಧನೆ ಅಂದರೆ “ವಿದೇಶಕ್ಕೆ ಹೋಗಿ ಸೆಟಲ್‌ ಆಗುವುದು’. ಇದು ಬೇರೆ ಯಾವುದೋ ಗ್ರಾಮದ ಕಥೆಯಲ್ಲ, ಇತ್ತೀಚೆಗೆ ಅಮೆರಿಕ-ಕೆನಡಾ ಗಡಿಯಲ್ಲಿ ಹಿಮದಲ್ಲಿ ಮರಗಟ್ಟಿ ಮೃತರಾದ ಭಾರತೀಯ ಕುಟುಂಬದ ಮೂಲ ಊರಾದ ಗುಜರಾತ್‌ನ ಡಿಂಗುಚಾ ಊರಿನ ಕಥೆ!

ಒಟ್ಟು 7000 ಜನ ಸಂಖ್ಯೆಯಿರುವ ಊರು ಡಿಂಗುಚಾ. ಆದರೆ ಈ 7000ದಲ್ಲಿ ಈಗಾಗಲೇ 3200ಕ್ಕೂ ಅಧಿಕ ಜನರು ಅಮೆರಿಕ, ಕೆನಡಾ ಮತ್ತು ಬ್ರಿಟನ್‌ಗೆ ತೆರಳಿ ಅಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಊರಿನ ಪ್ರತಿ ಬೀದಿಯಲ್ಲೂ ವಿದೇಶಕ್ಕೆ ಸಂಪರ್ಕ ಕಲ್ಪಿಸಿಕೊಡುವ ಏಜೆಂಟರಿದ್ದಾರೆ. ಊರಿನ ಪ್ರತಿ ಮಕ್ಕಳಿಗೆ ವಿದೇಶಕ್ಕೆ ಹೋಗುವ ಆಸೆಯನ್ನೇ ತುಂಬಲಾಗುತ್ತಿದೆ. ವಿದೇಶಕ್ಕೆ ಹೋಗಬೇಕು ಇಲ್ಲವೇ ವಿದೇಶಕ್ಕೆ ಕಳುಹಿಸುವ ಏಜೆಂಟ್‌ ಆಗಬೇಕು ಎನ್ನುವುದೇ ಇಲ್ಲಿನ ಯುವಕರ ಗುರಿಯಂತೆ!

ಈ ರೀತಿ ವಿದೇಶಕ್ಕೆ ಹೋಗಿ ಸೆಟಲ್‌ ಆದವರು ಆಗಾಗ ಊರಿಗೆ ಬಂದು ದೇಣಿಗೆ, ದಾನ ಮಾಡುತ್ತಿರುವುದರಿಂದಾಗಿ ಊರಿನ ಅಭಿವೃದ್ಧಿಯೂ ಆಗುತ್ತಿದೆ ಎನ್ನುತ್ತಾರೆ ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು.

ಇದನ್ನೂ ಓದಿ:ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಕುಟುಂಬದ ಗುರುತು ಪತ್ತೆ

ಜ.19ರಂದು ಅಮೆರಿಕ-ಕೆನಡಾ ಗಡಿಯಾದ ಎಮೆರ್ಸನ್‌ ಬಳಿ ಮರಗಟ್ಟಿದ ಪರಿಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವಗಳು ಗುಜರಾತ್‌ನ ಇದೇ ಡಿಂಗುಚಾ ಊರಿನ  ಕುಟುಂಬದ್ದು ಎಂದು ಕೆನಡಾದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಜಗದೀಶ್‌ ಭಾಯ್‌ ಪಟೇಲ್‌(39), ಅವರ ಪತ್ನಿ ವೈಶಾಲಿಬೆನ್‌ ಜಗದೀಶ್‌ ಕುಮಾರ್‌ ಪಟೇಲ್‌(37), ಮಗಳು ವಿಹಾಂಗಿ(11) ಮತ್ತು ಮಗ ಧಾರ್ಮಿಕ್‌(3) ಮೃತ ದುರ್ದೈವಿಗಳು. ಈ ಕುಟುಂಬ ಹಲವು ದಿನಗಳ ಕಾಲ ಕೆನಡಾದಾದ್ಯಂತ ತಿರುಗಾಡಿದ್ದು, ಜ.12ರಂದು ಟೊರೊಂಟೋಗೆ ತೆರಳಿದೆ. ಅಲ್ಲಿಂದ ಜ.18ರಂದು ಎಮೆರ್ಸನ್‌ಗೆ ಹೊರಟಿತ್ತು. ಮಾನವ ಕಳ್ಳಸಾಗಣೆ ಮಾಡುವವರು ಕುಟುಂಬವನ್ನು ಕರೆದೊಯ್ದಿರುವ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.