ರಾಜಸ್ಥಾನ: ಕೋಟಾ ಆಗ್ರಹಿಸಿ ಮುಂದುವರಿದ ಗುಜ್ಜರ್ ಧರಣಿ,ರೈಲು ತಡೆ
Team Udayavani, Feb 9, 2019, 11:33 AM IST
ಜೈಪುರ : ಗುಜ್ಜರ್ ಮತ್ತು ಇತರ ಸಮುದಾಯದವರು ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ತಮಗೆ ಶೇ.5ರ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಇಂದು ನಿರಂತರ ಎರಡನೇ ದಿನವೂ ತಮ್ಮ ರೈಲ್ ರೋಕೋ ಚಳವಳಿಯನ್ನು ನಡೆಸಿದ್ದಾರೆ.
ರಾಜಸ್ಥಾನದ ಸವಾಯ್ ಮಾಧೋಪುರ ಜಿಲ್ಲೆಯಲ್ಲಿ ಗುಜ್ಜರ್ ನಾಯಕ ಕಿರೋರಿ ಸಿಂಗ್ ಬೈನ್ಸ್ಲಾ ಮತ್ತು ಆತನ ಬೆಂಬಲಿಗರು ರೈಲು ಹಳಿಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಕಾರಣ ಮೂರು ರೈಲುಗಳನ್ನು ರದ್ದುಪಡಿಸಬೇಕಾಯಿತು ಮತ್ತು ಒಂದು ರೈಲಿನ ಮಾರ್ಗ ಬದಲಿಸಬೇಕಾಯಿತು. ಕೋಟಾ ವಿಭಾಗದ ಸವಾಯ್ ಮಾಧೋಪುರ – ಬಯಾನಾ ರೈಲ್ವೆ ಸೆಕ್ಷನ್ ನಲ್ಲಿ ರೈಲುಗಳ ಓಡಾಟ ತೀವ್ರವಾಗಿ ಬಾಧಿತವಾಯಿತು.
ಗುಜ್ಜರ್, ರೈಕಾ ರೇಬಾರಿ, ಗಾದಿಯಾ ಲೂಹಾರ್, ಬಂಜಾರಾ ಮತ್ತು ಗದಾರಿಯಾ ಸಮುದಾಯದವರು ತಮಗೆ ಸರಕಾರಿ ಉದ್ಯೋಗ ಮತ್ತು ಶಿಕ್ಷಣಾಲಯಗಳಲ್ಲಿ ಶೇ.5ರ ಮೀಸಲಾತಿಯನ್ನು ಕಲ್ಪಿಸಬೇಕೆಂದು ಆಗ್ರಹಿಸುತ್ತಿದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ