ಡೇರಾ ನಾಯಕನ ವಿರುದ್ಧ ಈಗ ಒತ್ತುವರಿ ಆರೋಪ
Team Udayavani, Aug 31, 2017, 7:40 AM IST
ಭುವನೇಶ್ವರ/ಹೊಸದಿಲ್ಲಿ: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌಧದ ನಾಯಕ ಗುರ್ಮೀತ್ ರಾಂ ರಹೀಂ ಸಿಂಗ್ ಒಡಿಶಾದ ಪುರಿಯಲ್ಲಿ ಜಮೀನು ಒತ್ತುವರಿ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾನೆ.
ಪುರಿ-ಕೊನಾರ್ಕ್ ಪ್ರದೇಶದ ಸಮುದ್ರ ತೀರದಲ್ಲಿ ಆತನ ಸಂಘಟನೆ ಈ ಅಕ್ರಮ ನಡೆಸಿದೆ ಎಂದು ಸ್ಥಳೀಯ ತಹಶೀಲ್ದಾರ್ ನೇತೃತ್ವದ ಸಮಿತಿ ಈ ವರದಿ ನೀಡಿದೆ. ಇದೇ ವೇಳೆ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ್ದಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ನನ್ನ ಸರಕಾರ ಉತ್ತಮವಾಗಿ ಕೆಲಸ ಮಾಡಿದೆ ಎಂದು ಹರಿಯಾಣ ಮುಖ್ಯಮಂತ್ರಿ ಎಂ.ಎಲ್.ಖಟ್ಟರ್ ಹೇಳಿದ್ದಾರೆ. ಅವರು ಘಟನೆ ಬಗ್ಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ವರದಿ ನೀಡಿದ ಬಳಿಕ ಮಾತಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ