ಗುರುಗ್ರಾಮ : ದುಷ್ಕರ್ಮಿಗಳಿಂದ ಗುಂಡಿಕ್ಕಿ ASI ಬರ್ಬರ ಹತ್ಯೆ
Team Udayavani, Sep 19, 2017, 3:20 PM IST
ಗುರುಗ್ರಾಮ: ಇಲ್ಲಿನ ಡಿಎಲ್ಎಫ್ ಹಂತ 3 ನೇ ಬಡಾವಣೆಯಲ್ಲಿ ಹಾಡಹಗಲೇ ಎಎಸ್ಐಯೊಬ್ಬರನ್ನು ನಿವಾಸದಲ್ಲೇ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಗಳವಾರ ನಡೆದಿದೆ.
ನರೇಶ್ ಯಾದವ್ ಎನ್ನುವವರು ಹತ್ಯೆಗೀಡಾಗದ ಎಎಸ್ಐ, ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮತ್ತೆ ಆರೆಂಜ್ ಅಲರ್ಟ್; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಮ ಮಂದಿರ ಅಡಿಪಾಯ ಆಗಸ್ಟ್ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ
ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !
ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಜಿತೇಂದ್ರ ತ್ಯಾಗಿಗೆ ಜಾಮೀನು
ಪರಿಶಿಷ್ಟರ ಸೆಳೆಯಲು ಬಿಜೆಪಿ ಹೊಸ ಗುರಿ: ನಡ್ಡಾ ನೇತೃತ್ವದಲ್ಲಿ ವಿಶೇಷ ಸಭೆ