ಕೇರಳದ ಪ್ರಸಿದ್ಧ ಗುರುವಾಯೂರು ದೇಗುಲ: ಜಾತಿ ವಿವಾದಕ್ಕೆ ತೆರೆ


Team Udayavani, Jan 30, 2022, 7:45 AM IST

ಕೇರಳದ ಪ್ರಸಿದ್ಧ ಗುರುವಾಯೂರು ದೇಗುಲ: ಜಾತಿ ವಿವಾದಕ್ಕೆ ತೆರೆ

ತಿರುವನಂತಪುರಂ: ಕೇರಳದ ಪ್ರಸಿದ್ಧ ಗುರುವಾಯೂರು ದೇಗುಲದದ ಉತ್ಸವದಲ್ಲಿ ಪ್ರಸಾದ ತಯಾರಿಕೆ ಮತ್ತು ಬಡಿಸುವ ವಿಚಾರದಲ್ಲಿ ಭುಗಿಲೆದ್ದಿದ್ದ ಜಾತಿ ವಿವಾದಕ್ಕೆ ತೆರೆ ಬಿದ್ದಿದೆ.

ಪ್ರಸಾದವನ್ನು ಬ್ರಾಹ್ಮಣರೇ ತಯಾರಿಸಬೇಕೆಂಬ ನಿಯಮವನ್ನು ದೇಗುಲದ ಮಂಡಳಿ ಕೈ ಬಿಟ್ಟಿದೆ. ಫೆ.14ರಿಂದ 23ರವರೆಗೆ ಉತ್ಸವ ಜರುಗಲಿದ್ದು, ಅದಕ್ಕೆ ಬ್ರಾಹ್ಮಣರೇ ಪ್ರಸಾದ ತಯಾರಿಸಿ, ಊಟ ಬಡಿಸಬೇಕೆಂದು ಮಂಡಳಿ ಹೇಳಿತ್ತು. ಅದಕ್ಕೆಂದು ಟೆಂಡರ್‌ನೂ° ಕರೆಯಲಾಗಿತ್ತು. ಈ ವಿಚಾರದಲ್ಲಿ ವಿರೋಧ ವ್ಯಕ್ತವಾಗಿತ್ತು.

ಕೊನೆಗೆ ಸಚಿವ ಕೆ.ರಾಧಾಕೃಷ್ಣನ್‌ ಅವರೂ ಮಧ್ಯೆ ಬಂದಿದ್ದು, ಬ್ರಾಹ್ಮಣರೇ ಪ್ರಸಾದ ತಯಾರಿಸಬೇಕೆಂಬ ನಿಯಮವನ್ನು ಕೈ ಬಿಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಕುಷ್ಠ ರೋಗದ ವಿರುದ್ಧ ಯುದ್ಧ ಸಾರಿದ್ದ ಬ್ರೈಟ್ ಇಂಡಿಯಾ ಸಂಸ್ಥೆಯ ಸ್ಥಾಪಕ ಕೆ.ವಿ.ಶೆಟ್ಟಿ ನಿಧನ

ಹಾಗೆಯೇ “ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಉತ್ಸವ ಮಾಡದೆ, ಸರಳವಾಗಿ ನಡೆಸಲಾಗುವುದು. ಊಟ ಬಡಿಸುವ ಬದಲಾಗಿ 30000 ಜನರಿಗೆ ಪ್ರಸಾದದ ಕಿಟ್‌ ಕೊಡಲಾಗುವುದು’ ಎಂದು ದೇಗುಲದ ಮಂಡಳಿ ಮಾಹಿತಿ ಕೊಟ್ಟಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.