
ಜ್ಞಾನವಾಪಿ ಮಸೀದಿ ಪ್ರಕರಣ: ಯಾವ ಅರ್ಜಿ ಮೊದಲು ವಿಚಾರಣೆ? ಇಂದು ವಾರಾಣಸಿ ಕೋರ್ಟ್ ನಿರ್ಧಾರ
Team Udayavani, May 24, 2022, 7:10 AM IST

ವಾರಾಣಸಿ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಅರ್ಜಿಯನ್ನು ಮೊದಲು ವಿಚಾರಣೆ ಮಾಡಬೇಕು ಎಂಬ ಬಗ್ಗೆ ಜಿಲ್ಲಾ ಕೋರ್ಟ್ ಮಂಗಳವಾರ ತೀರ್ಮಾನ ಪ್ರಕಟಿಸಲಿದೆ.
ಜಿಲ್ಲಾ ಕೋರ್ಟ್ನ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಎರಡು ಪಂಗಡಗಳ ಪರ ವಕೀಲರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಬಳಿಕ, ತೀರ್ಮಾನವನ್ನು ಕಾಯ್ದಿರಿಸುವುದಾಗಿ ಪ್ರಕಟಿಸಿದ್ದಾರೆ. ಜತೆಗೆ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಿದ್ದಾರೆ.
ಇದೇ ವೇಳೆ, ಜ್ಞಾನವಾಪಿ ಮಸೀದಿಯ ಒಳಭಾಗದಲ್ಲಿ ಕಂಡುಬಂದಿದೆ ಎಂದು ಹೇಳಲಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಹೊಸತಾಗಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು.
ಇದನ್ನೂ ಓದಿ:ಬಿಜೆಪಿ, ಆರ್ಎಸ್ಎಸ್ ವಿರುದ್ಧ ಮಾತನಾಡುವುದು ಸಿದ್ದರಾಮಯ್ಯ ಚಟ: ಛಲವಾದಿ ನಾರಾಯಣಸ್ವಾಮಿ
ಜಿಲ್ಲಾ ಕೋರ್ಟ್ನ ನ್ಯಾಯಾಧೀಶರು ಸಿವಿಲ್ ಜಡ್ಜ್ (ಹಿರಿಯ ಶ್ರೇಣಿ) ನ್ಯಾಯಾಧೀಶರ ಕೋರ್ಟ್ನಿಂದ ವರ್ಗಾವಣೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಜಿಲ್ಲಾ ಕೋರ್ಟ್ನಲ್ಲಿಯೇ ವಿಚಾರಣೆ ನಡೆಯಬೇಕು ಎಂದು ಆದೇಶ ನೀಡಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

Elections ಗೆಲ್ಲುವುದಕ್ಕಿಂತ ಮೊದಲು ಜನರ ಹೃದಯ ಗೆಲ್ಲುವುದು ಅಗತ್ಯ: ಪ್ರಧಾನಿ ಮೋದಿ

Fake visa; ಭಾರತಕ್ಕೆ ಪ್ರವೇಶಿಸಲು ಯತ್ನಿಸಿದ ಅಮೆರಿಕ ಪ್ರಜೆಗೆ 2 ವರ್ಷ ಜೈಲು ಶಿಕ್ಷೆ

Madhya Pradesh: ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ಥಳಿಸಿದ ಸೋದರ ಮಾವ
MUST WATCH
ಹೊಸ ಸೇರ್ಪಡೆ

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್