ಕಾಶಿ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಾಬಾದ್‌ ಉಚ್ಚ ನ್ಯಾಯಾಲಯ ತಡೆ


Team Udayavani, Sep 9, 2021, 10:30 PM IST

ಕಾಶಿ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಾಬಾದ್‌ ಉಚ್ಚ ನ್ಯಾಯಾಲಯ ತಡೆ

ಪ್ರಯಾಗರಾಜ್‌ (ಉತ್ತರಪ್ರದೇಶ): ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಒಂದಕ್ಕೊಂದು ಅಂಟಿಕೊಂಡಿವೆ. ಹಲವರ ಅರ್ಜಿಗಳ ಹಿನ್ನೆಲೆಯಲ್ಲಿ ಈ ವಿವಾದಿತ ಜಾಗವನ್ನು ಪೂರ್ಣವಾಗಿ ಸಮೀಕ್ಷೆಗೊಳಪಡಿಸುವಂತೆ, ವಾರಾಣಸಿ ನಾಗರಿಕ ನ್ಯಾಯಾಲಯ ಆದೇಶಿಸಿತ್ತು. ಅದಕ್ಕೆ ಅಲಹಾಬಾದ್‌ ಉಚ್ಚ ನ್ಯಾಯಾಲಯ ತಡೆ ನೀಡಿದೆ.

ಈ ವಿವಾದಿತ ಪ್ರದೇಶದ ನಿರ್ವಹಣೆಗೆ ಸಂಬಂಧಿಸಿ 1991ರಲ್ಲಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ಮೇಲಿನ ತೀರ್ಪನ್ನು ಉಚ್ಚ ನ್ಯಾಯಾಲಯ ಕಾಯ್ದಿರಿಸಿದೆ. ತೀರ್ಪು ಪ್ರಕಟವಾಗುವವರೆಗೆ ಕೆಳಹಂತದ ನ್ಯಾಯಾಲಯಕ್ಕೆ ಈ ಕುರಿತ ಯಾವುದೇ ಆದೇಶ ನೀಡುವ ಅಧಿಕಾರವಿಲ್ಲ ಎಂದು ಜ್ಞಾನವಾಪಿ ಮಸೀದಿ ನಿರ್ವಹಣೆ ಸಮಿತಿ ವಾದಿಸಿದೆ.

ಇದನ್ನೂ ಓದಿ:ಕಾರವಾರ: ತಿಂಗಳ ಅವಧಿಯಲ್ಲಿ ನಾಲ್ಕನೇ ಕಡಲಾಮೆಯ ಸಾವು

1664ರಲ್ಲಿ ಮೊಘಲ್‌ ಸುಲ್ತಾನ ಔರಂಗಜೇಬ್‌, ವಿಶ್ವನಾಥ ಮಂದಿರವನ್ನು ಕೆಡವಿ ಮಸೀದಿ ನಿರ್ಮಿಸಿದ್ದಾನೆ. ಆದ್ದರಿಂದ ಅದೇ ಜಾಗದಲ್ಲಿ ಮತ್ತೆ ಮಂದಿರ ನಿರ್ಮಿಸಲು ಅವಕಾಶ ಕೊಡಬೇಕು ಎಂದು ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ 1991ರ ಪೂಜಾಸ್ಥಾನ ಕಾಯ್ದೆ ಪ್ರಕಾರ, 1947 ಆ.15ಕ್ಕಿಂತ ಮುನ್ನ ನಿರ್ಮಾಣವಾದ ಯಾವುದೇ ಪೂಜಾಸ್ಥಾನಗಳನ್ನು ಇನ್ನೊಂದು ಪೂಜಾಸ್ಥಾನವಾಗಿ ಬದಲಾಯಿಸಬಾರದು ಎನ್ನಲಾಗಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಜ್ಞಾನವಾಪಿ ಮಸೀದಿ ಮಂಡಳಿ ಹೋರಾಟ ಮುಂದುವರಿಸಿದೆ.

 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.