ವಿಐಪಿ ಹಜ್ ಕೋಟಾ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ
Team Udayavani, Jan 12, 2023, 7:35 AM IST
ನವದೆಹಲಿ: ವಿಐಪಿ ಹಜ್ ಕೋಟಾಗೆ ಅಂತ್ಯಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವಿಶೇಷ ಕೋಟಾದಡಿ ಹಜ್ ಯಾತ್ರೆಗೆ ತೆರಳಲು ವಿಐಪಿಗಳಿಗೆ ಸೀಟು ಮೀಸಲಿಡಲಾಗುತಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವೆ ಸ್ಮತಿ ಇರಾನಿ, “ವಿಐಪಿ ಸಂಸ್ಕೃತಿಗೆ ಅಂತ್ಯಹಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮದ ಭಾಗವಾಗಿ ಹಜ್ ಯಾತ್ರೆಗೆ ಇದ್ದ ವಿಐಪಿ ವಿಶೇಷ ಕೋಟಾ ರದ್ದುಪಡಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಈ ಕ್ರಮ ಜಾರಿಗೊಳಿಲಾಗಿತ್ತು,’ ಎಂದು ಹೇಳಿದರು.
“2012ರಲ್ಲಿ ಆರಂಭವಾದ ವಿಐಪಿ ಹಜ್ ಕೋಟಾ ಅಡಿ ಸುಮಾರು 5,000 ಸೀಟುಗಳನ್ನು ಮೀಸಲಿಡಲಾಗಿತ್ತು.
ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ, ಹಜ್ ಸಮಿತಿ ಮತ್ತು ಉನ್ನತ ಸಂವಿಧಾನ ಹುದ್ದೆಗಳಿಗೆ ಈ ವಿಶೇಷ ಮೀಸಲು ಕೋಟಾ ನಿಗದಿಪಡಿಸಲಾಗಿತ್ತು. ಸರ್ಕಾರದಲ್ಲಿ ಪರಿಚಯ ಇದ್ದರೆ, ಶಿಫಾರಸು ಮೂಲಕ ಅಂತಹವರಿಗೆ ಸೀಟು ನೀಡಲಾಗುತಿತ್ತು. ಇದೀಗ ಈ ಪದ್ಧತಿಗೆ ಅಂತ್ಯಹಾಡಿದ್ದೇವೆ,’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು