ಹಲ್ದ್ವಾನಿ ತೆರವಿಗೆ ತಡೆ; 50,000 ಜನರನ್ನು ರಾತ್ರೋರಾತ್ರಿ ಕಳಹಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ


Team Udayavani, Jan 5, 2023, 2:28 PM IST

ಹಲ್ದ್ವಾನಿ ತೆರವಿಗೆ ತಡೆ; 50,000 ಜನರನ್ನು ರಾತ್ರೋರಾತ್ರಿ ಕಳಹಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ರೈಲ್ವೇ ಭೂಮಿಯಲ್ಲಿನ ಅತಿಕ್ರಮಣವನ್ನು ತೆಗೆದುಹಾಕುವಂತೆ ಅಧಿಕಾರಿಗಳಿಗೆ ಆದೇಶಿಸಿದ ಉತ್ತರಾಖಂಡ ಹೈಕೋರ್ಟ್‌ ನ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ತಡೆಹಿಡಿದಿದೆ.

ವಿವಾದಿತ 29 ಎಕರೆ ಪ್ರದೇಶದಲ್ಲಿ ಪ್ರಸ್ತುತ ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳು, ನಾಲ್ಕು ಸರ್ಕಾರಿ ಶಾಲೆಗಳು, 11 ಖಾಸಗಿ ಶಾಲೆಗಳು, ಒಂದು ಬ್ಯಾಂಕ್‌, 2 ಬೃಹತ್‌ ನೀರಿನ ಟ್ಯಾಂಕ್‌ ಗಳು, 10 ಮಸೀದಿ, 4 ದೇಗುಲ, ಹಲವು ವಾಣಿಜ್ಯ ಮಳಿಗೆಗಳು ದಶಕಗಳಿಂದ ಇವೆ. ಹಲ್ದಾನಿ ರೈಲು ನಿಲ್ದಾಣದ ಸಮೀಪದ ಗಫ‌ೂರ್‌ ಬಸ್ತಿ, ಡೋಲಾಕ್‌ ಬಸ್ತಿ ಮತ್ತು ಇಂದಿರಾ ನಗರ ಪ್ರದೇಶಗಳು ಇದರ ವ್ಯಾಪ್ತಿಗೆ ಬರುತ್ತವೆ. ಸುದೀರ್ಘ‌ ವಿಚಾರಣೆಯ ನಂತರ ಉತ್ತರಾಖಂಡ ಹೈಕೋರ್ಟ್‌ ಡಿ.20ರಂದು ತೀರ್ಪು ನೀಡಿದ್ದು, ಜ.9ರೊಳಗೆ ತಮಗೆ ಸೇರಿದ ವಸ್ತುಗಳನ್ನು ತೆಗೆದುಕೊಂಡು, ಸ್ಥಳವನ್ನು ತೆರವುಗೊಳಿಸಬೇಕು ಎಂದು ಅಲ್ಲಿನ ನಿವಾಸಿಗಳಿಗೆ ನೋಟಿಸ್‌ ನೀಡಿತ್ತು.

ಪ್ರಕರಣದ ಮಾನವೀಯ ಅಂಶವನ್ನು ಒತ್ತಿಹೇಳುವ ಸುಪ್ರೀಂ ಕೋರ್ಟ್, ಹಲ್ದ್ವಾನಿಯ ಬನ್‌ ಭೂಲ್‌ ಪುರ ಪ್ರದೇಶದಲ್ಲಿ ಅತಿಕ್ರಮಣ ಮಾಡಿದ ರೈಲ್ವೆ ಭೂಮಿಯಿಂದ ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿರುವ ಜನರನ್ನು ಗಮನದಲ್ಲಿಟ್ಟುಕೊಂಡು ಪರಿಹಾರವನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದೆ.

”ರೈಲ್ವೆಯಲ್ಲಿ ಸಂಪೂರ್ಣ ಭೂಮಿ ಇದೆಯೇ ಅಥವಾ ಯಾವ ಭೂಮಿ ರಾಜ್ಯಕ್ಕೆ ಸೇರಿದೆ ಎಂಬ ಬಗ್ಗೆ ಸ್ಪಷ್ಟತೆ ಬೇಕು. 50,000 ಜನರನ್ನು ರಾತ್ರೋರಾತ್ರಿ ಹೊರಹಾಕಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

ನ್ಯಾಯಮೂರ್ತಿ ಎಸ್‌ಕೆ ಕೌಲ್ ಮತ್ತು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರನ್ನೊಳಗೊಂಡ ಪೀಠವು ಉತ್ತರಾಖಂಡ ಸರ್ಕಾರ ಮತ್ತು ರೈಲ್ವೆಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ:ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ ಹರಿಪ್ರಿಯಾ- ವಸಿಷ್ಠ ಸಿಂಹ: ಡೇಟ್ ಫಿಕ್ಸ್

“ಸಮಸ್ಯೆಗೆ ಮಾನವೀಯ ಕೋನವಿದೆ, ಈ ಜನರು ಬಗ್ಗೆ ಏನಾದರೂ ಮಾಡಬೇಕಾಗಿದೆ”ಎಂದು ನ್ಯಾಯಮೂರ್ತಿ ಎಸ್‌ಕೆ ಕೌಲ್ ಹೇಳಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.