ಹಂಪಿ ಹಿರಿಮೆಗೆ ಮತ್ತೂಂದು ಗರಿ


Team Udayavani, Dec 29, 2018, 12:30 AM IST

hampio.jpg

ನವದೆಹಲಿ: ವಿಜಯನಗರದ ಅರಸರ ಗತ ವೈಭವದ ಕುರುಹಾಗಿರುವ ಹಂಪಿಗೆ,ಪ್ರವಾಸಿಗರ ಮೇಲೆ ಪ್ರಭಾವ ಬೀರುವ ಏಷ್ಯಾದ ಅಗ್ರ ಐದು ಪ್ರವಾಸಿ ತಾಣಗಳಲ್ಲೊಂದು ಎಂಬ ಹಿರಿಮೆ ಸಿಕ್ಕಿದೆ. 

ಏಷ್ಯಾದಲ್ಲಿನ ಪಾರಂಪರಿಕ ಪ್ರವಾಸಿ ತಾಣಗಳ ಬಗ್ಗೆ ವಿಶ್ವದ ನಾನಾ ಪ್ರವಾಸಿಗರು ಹಾಗೂ ಪ್ರವಾಸಿ ಬ್ಲಾಗರ್‌ಗಳುಳ್ಳ ಸಮಿತಿಯೊಂದು ಆನ್‌ಲೈನ್‌ ಮೂಲಕ ಮಾಡಿದ ಮತದಾನದಲ್ಲಿ ಹಂಪೆಗೆ “2019ರಲ್ಲಿ ಏಷ್ಯಾಮಟ್ಟದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಪಾರಂಪರಿಕ ತಾಣವೆಂಬ ಹೆಗ್ಗಳಿಕೆ’ ಪ್ರಾಪ್ತವಾಗಿದೆ. ಈ ಗೌರವ ಪಡೆದ ಇತರ ನಾಲ್ಕು ರಾಷ್ಟ್ರಗಳು ಶ್ರೀಲಂಕಾ, ಒಮನ್‌, ಭೂತಾನ್‌, ಮಂಗೋಲಿಯಾ ಹಾಗೂ ಜಪಾನ್‌.
 
ಅಭಿವೃದ್ಧಿಗೊಳ್ಳುತ್ತಿರುವ ವಿವಿಧ ಪಾರಂಪರಿಕ ಪ್ರವಾಸಿ ಸ್ಥಳಗಳನ್ನು ಆನ್‌ಲೈನ್‌ ಮತದಾನಗಳ ಮೂಲಕ ಪಟ್ಟಿ ಮಾಡಿ ಆ ಮೂಲಕ ಟಾಪ್‌ 5 ಪ್ರವಾಸಿ ತಾಣಗಳಿಗೆ ಪ್ರಶಸ್ತಿ ವಿತರಿಸುವ ಕೆಲಸವನ್ನು “ಟ್ರಾವೆಲ್‌ ಲೆಮಿಂಗ್‌ ಡಾಟ್‌ ಕಾಮ್‌’ ಎಂಬ ಸಂಸ್ಥೆ ಹಲವಾರು ವರ್ಷಗಳಿಂದ ನಡೆಸುತ್ತಾ ಬಂದಿದೆ. ಈ ಸಂಸ್ಥೆಯ 7,50,000ದಷ್ಟು ಸದಸ್ಯರು ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಮತದಾನ ಮಾಡಿ ಈ ಪಟ್ಟಿಯ ತಯಾರಿಕೆಗೆ ಸಹಕರಿಸುತ್ತಾರೆ. ಈ ಸಮಸ್ತ ಪ್ರಕ್ರಿಯೆಯನ್ನು ಮೂರು ತೀರ್ಪುಗಾರರು ನಿರ್ವಹಿಸಿ ಅಂತಿಮ ಪಟ್ಟಿ ತಯಾರಿಸುತ್ತಾರೆ.

ಟಾಪ್ ನ್ಯೂಸ್

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.