ನೇಣು ಬಿಗಿಯೋ ಬದಲು ಬೇರೆ ಮಾರ್ಗ ಸಾಧ್ಯವೇ?
Team Udayavani, Oct 7, 2017, 10:30 AM IST
ಹೊಸದಿಲ್ಲಿ: ಮರಣದಂಡನೆ ಶಿಕ್ಷೆಗೆ ಗುರಿಯಾದ ಅಪರಾಧಿಗಳಿಗೆ ನೇಣು ಬಿಗಿಯುವ ಬದಲು ಕಾನೂನು ರೀತ್ಯ ಬೇರೆ ಯಾವುದಾದರೂ ಮಾರ್ಗದಲ್ಲಿ ಶಿಕ್ಷೆ ವಿಧಿಸಲು ಸಾಧ್ಯವೇ? ಹೀಗೆಂದು ಕೇಂದ್ರ ಸರಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಈಗ ಚಾಲ್ತಿಯಲ್ಲಿರುವ ವಿಧಾನದ ಬದಲು ಕಾನೂನು ಬದ್ಧವಾಗಿಯೂ, ವೈಜ್ಞಾನಿಕವಾಗಿ ಸಾಧ್ಯವಾಗಬಲ್ಲ, ಹೆಚ್ಚು ನೋವು ಆಗದ ರೀತಿ ಬೇರೆ ಮಾರ್ಗದಲ್ಲಿ ಶಿಕ್ಷೆ ನೀಡಲು ಸಾಧ್ಯವೇ ಎನ್ನುವ ಬಗ್ಗೆ 3 ವಾರಗಳ ಒಳಗೆ ಉತ್ತರಿಸುವಂತೆ ನಿರ್ದೇಶಿಸಿದೆ. ಅಲ್ಲದೆ, ನ್ಯಾಯಾಂಗ ಆಯೋಗದ 187ರ ವರದಿಯಲ್ಲೇ ಈಗ ಜಾರಿಯಲ್ಲಿರುವ ಪದ್ಧತಿ ರದ್ದುಗೊಳಿಸುವ ಬಗ್ಗೆ ತಿಳಿಸಲಾಗಿದೆ ಎಂದೂ ಹೇಳಿದೆ. ಈ ಬಗ್ಗೆ ವಕೀಲ ರಿಷಿ ಮಲ್ಹೋತ್ರ ಅವರು ಪಿಐಎಲ್ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ