ಆದಷ್ಟು ಬೇಗ ನೇಣು ಶಿಕ್ಷೆ ಜಾರಿಯಾಗಲಿ: ನಿರ್ಭಯಾ ತಾಯಿ ಆಗ್ರಹ


Team Udayavani, Jul 9, 2018, 4:23 PM IST

nirbhaya-mother-700.jpg

ಹೊಸದಿಲ್ಲಿ : ‘ನಿರ್ಭಯಾ ಗ್ಯಾಂಗ್‌ ರೇಪ್‌ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವವರನ್ನು ಆದಷ್ಟು ಬೇಗನೆ ನೇಣಿಗೆ ಏರಿಸಬೇಕು ಮತ್ತು ಆ ಮೂಲಕ ನಿರ್ಭಯಾಳಂತಹ ಹುಡುಗಿಯರಿಗೆ ಮತ್ತು ಮಹಿಳೆಯರಿಗೆ ದೇಶದ ನ್ಯಾಯಾಂಗ ವ್ಯವಸ್ಥೆಯು ನೆರವಾಗಬೇಕು’ ಎಂದು ನಿರ್ಭಯಾಳ ತಾಯಿ ಆಶಾ ದೇವಿ ಸರ್ವೋಚ್ಚ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ. 

“ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ; ನಿರ್ಭಯಾ ಗ್ಯಾಂಗ್‌ ಪ್ರಕರಣದಲ್ಲಿ ನ್ಯಾಯ ವಿಳಂಬಿತವಾಗುತ್ತಿದೆ. ಇದು ಸಮಾಜದಲ್ಲಿನ  ನಮ್ಮ ಹೆಣ್ಣು ಮಕ್ಕಳನ್ನು ಬಾಧಿಸುತ್ತದೆ. ಆದುದರಿಂದ ನನ್ನ ಕಳಕಳಿಯ ವಿನಂತಿ ಏನೆಂದರೆ ನ್ಯಾಯಾಂಗ ತನ್ನ ನ್ಯಾಯ ವ್ಯವಸ್ಥೆಯನ್ನು ಇನ್ನಷ್ಟು ಬಿಗಿಗೊಳಿಸಬೇಕು; ನಿರ್ಭಯಾ ಗ್ಯಾಂಗ್‌ ರೇಪ್‌ ಅಪರಾಧಿಗಳನ್ನು ಆದಷ್ಟು ಬೇಗನೆ ನೇಣಿಗೇರಿಸಬೇಕು’ ಎಂದು ಆಶಾದೇವಿ ಒತ್ತಾಯಿಸಿದರು. 

‘ಸುಪ್ರೀಂ ಕೋರ್ಟಿನ ಇಂದಿನ ತೀರ್ಪಿನಿಂದ ನ್ಯಾಯಾಂಗದಲ್ಲಿನ ನಮ್ಮ ವಿಶ್ವಾಸವನ್ನು ಇನ್ನಷ್ಟು ಭದ್ರಗೊಳಿಸಿದೆ. ನಿರ್ಭಯಾ ಗ್ಯಾಂಗ್‌ ರೇಪ್‌ ಅಪರಾಧಿಗಳು ಅಪ್ತಾಪ್ತ ವಯಸ್ಕರಲ್ಲ. ಇಂತಹ ಹೀನ ಮತ್ತು ಅಮಾನುಷ ಅಪರಾಧವನ್ನು ಅವರು ಎಸಗಿರುವುದು ದುರದೃಷ್ಟಕರ. ನಿರ್ಭಯಾ ಅಪರಾಧಿಗಳಿಗೆ ಆದಷ್ಟು ಬೇಗನೆ ನೇಣು ಶಿಕ್ಷೆ ಜಾರಿಗುವ ಮೂಲಕ ನಮಗೆ ನ್ಯಾಯ ಸಿಗುವುದೆಂಬ ವಿಶ್ವಾಸ ಇದೆ’ ಎಂದು ಆಶಾದೇವಿ ಹೇಳಿದರು. 

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.