ಹೊಸ ವರ್ಷದ ಶುಭಾಶಯ
Team Udayavani, Jan 1, 2017, 12:01 PM IST
ಹೊಸ ವರ್ಷದ ಹೊಸ್ತಿಲಲ್ಲಿ ಸಾಧಕರೊಬ್ಬರನ್ನು ವರ್ಷದ ವ್ಯಕ್ತಿಯೆಂದು ಗುರುತಿಸುವ ಸಂಪ್ರದಾಯ ಎಲ್ಲಾ ರಂಗಗಳಲ್ಲಿದೆ. ಆದರೆ, ವ್ಯಕ್ತಿಗಿಂತ ವಿದ್ಯಮಾನ ದೊಡ್ಡದು ಎಂಬ ದೃಷ್ಟಿಯಲ್ಲಿ “ಉದಯವಾಣಿ’ ಪ್ರತಿ ವರ್ಷ “ವರ್ಷದ ವಿದ್ಯಮಾನ’ವನ್ನು ಗುರುತಿಸುತ್ತ ಬಂದಿದೆ. ಕಳೆದ ವರ್ಷ ಎಲ್ಲ ಭಾರತೀಯರ ಬದುಕನ್ನೂ ಒಂದಲ್ಲಾ ಒಂದು ರೀತಿಯಲ್ಲಿ ತಟ್ಟಿದ ಅತಿದೊಡ್ಡ ಸಂಗತಿಯೆಂದರೆ ಅಪನಗದೀಕರಣ. ಕಪ್ಪು ಹಣದ ಮೇಲೆ ಪ್ರಧಾನಿ ಮೋದಿ ನಡೆಸಿದ ಈ “ಸರ್ಜಿಕಲ್ ಸ್ಟ್ರೈಕ್’ನ ಜೊತೆಗೆ ಪಾಕಿಸ್ತಾನದ ಉಗ್ರರ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಹಾಗೂ ನಮ್ಮ ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ತೆಗೆದುಕೊಂಡ ದಿಟ್ಟ ನಿಲುವು ಕೂಡ ಅತ್ಯಂತ ಪ್ರಮುಖ ಸಂಗತಿಗಳೇ. ಆದರೆ, ಪರಿಣಾಮದ ಅಗಾಧತೆಯನ್ನು ಗಮನದಲ್ಲಿರಿಸಿಕೊಂಡು ನೋಟು ನಿಷೇಧವನ್ನು ಈ ಬಾರಿಯ ವರ್ಷದ ವಿದ್ಯಮಾನವಾಗಿ ಉದಯವಾಣಿ(ಉದಯವಾಣಿ ವರ್ಷದ ವಿದ್ಯಮಾನ-2016) ಘೋಷಿಸುತ್ತಿದೆ…
– ಸಂಪಾದಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಜ್ ಮಹಲ್ ಅಡಿಯಲ್ಲಿ ಪ್ರಧಾನಿಯ ಡಿಗ್ರಿ ಹುಡುಕುತ್ತಿದ್ದಾರೆ: ಓವೈಸಿ ವ್ಯಂಗ್ಯ
ಕೇದಾರನಾಥದ ಕಸದ ರಾಶಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!
ಪಾಕ್ ಗಡಿಯಲ್ಲಿ ಬಾಂಬ್, ಗ್ರೆನೇಡ್ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ
ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್ ರೈಲುಗಳಿಗೆ ಕಲ್ಲು ತೂರಾಟ!
MUST WATCH
ಭವಿಷ್ಯದ ಸಂಗೀತ ಕ್ಷೇತ್ರಕ್ಕೆ ಕರಾವಳಿ ಕೊಡುಗೆ
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ
ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್
ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ
ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ
ಹೊಸ ಸೇರ್ಪಡೆ
ನಪುಂಸಕರಿಗೆ ಮಾತ್ರ ನಪುಂಸಕ ಎಂದರೆ ಏನು ಎಂಬುದು ಗೊತ್ತು: ಸಿದ್ದುಗೆ ಈಶ್ವರಪ್ಪ ಟಾಂಗ್
ಕುಂದು ಕೊರತೆ ಪರಿಶೀಲನೆ: ಸೌಲಭ್ಯ ಒದಗಿಸಲು ಆಗ್ರಹ
ಕಡಬ: ರಸ್ತೆ ಬದಿಯ ಜ್ಯೂಸ್ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್
ಸಾಗರ: ಅರುಣ್ ಕುಗ್ವೆ ಬಂಧನಕ್ಕೆ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಎಎಸ್ಪಿಗೆ ಮನವಿ
ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ