ಪ್ರಧಾನಿ ಗುಜರಾತ್ಗೆ ಭೇಟಿ ವಿರೋಧಿಸಿ ಹಾರ್ದಿಕ್ ಕೇಶಮುಂಡನ!
Team Udayavani, May 22, 2017, 12:15 PM IST
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ತವರು ರಾಜ್ಯ ಗುಜರಾತ್ಗೆ ಭೇಟಿ ನೀಡುತ್ತಿರುವ ಮುನ್ನಾ ದಿನವೇ, ಪಟೇಲರ ಮೀಸಲು ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಹಾಗೂ ಅವರ 50 ಮಂದಿ ಹಿಂಬಾಲಕರು ತಲೆ ಬೋಳಿಸಿಕೊಂಡು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ. “ಕಳೆದ 2 ವರ್ಷಗಳಿಂದ ಗುಜರಾತ್ನ ಬಿಜೆಪಿ ಸರಕಾರ ಪಟೇಲ್ ಸಮುದಾಯದ ಮೇಲೆ ದೌರ್ಜನ್ಯ ಎಸಗುತ್ತಿದೆ. ಇದನ್ನು ವಿರೋಧಿಸಿ ನಾವು ಕೇಶಮುಂಡನ ಮಾಡಿಸಿಕೊಂಡಿದ್ದು, “ನ್ಯಾಯ ಯಾತ್ರೆ’ ನಡೆಸಲು ನಿರ್ಧರಿಸಿದ್ದೇವೆ’ ಎಂದು ಹಾರ್ದಿಕ್ ಪಟೇಲ್ ತಿಳಿಸಿದ್ದಾರೆ. ಲಥಿಬಾದ್ ಗ್ರಾಮದಲ್ಲಿ ಕೇಶ ಮುಂಡನ ಮಾಡಿಕೊಂಡ ಪಟೇಲ್ ಹಾಗೂ 50 ಸದಸ್ಯರು, 155 ಕಿ.ಮೀ. “ನ್ಯಾಯ ಯಾತ್ರೆ’ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ