ಪಿಸ್ತೂಲ್ ಇರಿಸಿದ್ದ ಹಾರ್ದಿಕ್ ಪಟೇಲ್ ಸಿಬ್ಬಂದಿಗೆ ದಂಡ
Team Udayavani, Feb 5, 2017, 3:45 AM IST
ಜೈಪುರ: ಪಿಸ್ತೂಲು ಮತ್ತು ಗುಂಡುಗಳ ಜೊತೆ ವಿಮಾನಯಾನಕ್ಕೆ ಮುಂದಾಗಿದ್ದ, ಗುಜರಾತ್ ಪಟೇಲ್ ಸುಮುದಾಯದ ಮೀಸಲು ಹೋರಾಟಗಾರ ಹಾರ್ದಿಕ್ ಪಟೇಲ್ರ ಖಾಸಗಿ ಭದ್ರತಾ ಸಿಬ್ಬಂದಿಗೆ ದಂಡ ವಿಧಿಸಲಾಗಿದೆ.
ಸತೀಶ್ ಕುಮಾರ್ ಎಂಬ ಆತ ಉದಯ್ಪುರ್ ವಿಮಾನ ನಿಲ್ದಾಣದಲ್ಲಿ ವಿಮಾನ ಏರುವ ಮುನ್ನ ತನ್ನ ಪಿಸ್ತೂಲನ್ನು ಸರಕು ವಿಭಾಗಕ್ಕೆ ನೀಡದೇ ತನ್ನ ಕೈಚೀಲದಲ್ಲಿ ಇರಿಸಿಕೊಂಡಿದ್ದ. ಸಿಐಎಸ್ಫ್ ಸಿಬ್ಬಂದಿಗಳು ಪರಿಶೀಲನೆ ನಡೆಸುವ ವೇಳೆ ಪಿಸ್ತೂಲ್ ಇರುವುದು ತಿಳಿದು ಬಂದಿತು. ಬಳಿಕ ವಿಮಾನ ನಿಲ್ದಾಣ ಸಿಬ್ಬಂದಿ ಮತ್ತು ಪೊಲೀಸರು ಆತನ ವಿಚಾರಣೆ ನಡೆಸಿ ದಂಡ ವಿಧಿಸಿದರು. ಬಳಿಕ ಆತನಿಗೆ ಪ್ರಯಾಣ ಮಾಡಲು ಅನುಮತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ