“ಹರಿವರಾಸನಂ’ಹಾಡಿನ ಸಾಹಿತ್ಯ ಬದಲಿಗೆ ಸಿದ್ಧತೆ


Team Udayavani, Nov 20, 2017, 9:10 AM IST

103.jpg

ಶಬರಿಮಲೆ: ಶಬರಿಮಲೆಯ ಅಯ್ಯಪ್ಪ ಸ್ವಾಮಿಗೆ ಜೋಗುಳದ ಹಾಡು “ಹರಿವ ರಾಸನಂ’ನಲ್ಲಿ ಬದಲಾವಣೆ ಮಾಡಲು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮುಂದಾಗಿದೆ. ಹಾಡಿನ ಮೂಲ ರೂಪದಲ್ಲಿರುವ ಕೆಲವೊಂದು ಶಬ್ದಗಳು ಈಗಿನ ಹಾಡಿನಲ್ಲಿ ಇಲ್ಲ. ಜತೆಗೆ ಕೆಲ ಶಬ್ದಗಳು ತಪ್ಪಾಗಿ ಉಚ್ಚಾ ರಣೆ ಯಾಗಿ ರು ವುದನ್ನು ಸರಿಪಡಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿದೆ.

ಸದ್ಯ ಇರುವ ಹಾಡನ್ನು ಹಾಡಿದ್ದು ಡಾ| ಕೆ.ಜೆ.ಯೇಸುದಾಸ್‌ ಮತ್ತು ರಾಗ ಸಂಯೋ ಜನೆ ಮಾಡಿದ್ದು ದಿ| ಜಿ. ದೇವರಾಜನ್‌. ಹಿಂದೊಮ್ಮೆ ಯೇಸು ದಾಸ್‌ ಅವರೇ ಸಾಹಿತ್ಯದಲ್ಲಿ ಬದಲಾ ಗಬೇಕು ಎಂದು ಸಲಹೆ ನೀಡಿದ್ದರು. ಜತೆಗೆ “ಅರಿವಿಮ ರ್ದನಂ’ ಎಂಬ ಪದವನ್ನು ಹಾಡುವ ವೇಳೆ ಪ್ರತ್ಯೇಕವಾಗಿ ಉಚ್ಚರಿ ಸಬೇಕು ಎಂದು ಹೇಳಿ ದ್ದರು. ಜನಪ್ರಿಯ ಗಾಯಕ 1975ರಲ್ಲಿ ತೆರೆ ಕಂಡಿದ್ದ “ಸ್ವಾಮಿ ಅಯ್ಯಪ್ಪನ್‌’ ಸಿನಿಮಾದಲ್ಲಿ ಈ ಹಾಡನ್ನು ಹಾಡಿದ್ದರು. ಸದ್ಯ ಯೇಸುದಾಸ್‌ ಅಮೆ ರಿಕ ಪ್ರವಾಸದಲ್ಲಿದ್ದಾರೆ. ಮಾಸಾಂತ್ಯಕ್ಕೆ ಕೇರ ಳಕ್ಕೆ ಬರಲಿದ್ದು, ಆಗ ಹಾಡನ್ನು ಮತ್ತೂಮ್ಮೆ ರೆಕಾರ್ಡ್‌ ಮಾಡುವ ಬಗ್ಗೆ ಅವರ ಜತೆ ಚರ್ಚಿಸಬಹುದು ಎಂದು ಟಿಡಿಬಿಯ ಹೊಸ ಅಧ್ಯಕ್ಷ ಎ.ಪದ್ಮಕುಮಾರ್‌ ತಿಳಿಸಿದ್ದಾರೆ.  

1920ರಲ್ಲಿಯೇ ಹಾಲಿ ಇರುವ ಹಾಡು ರಚನೆಯಾಗಿತ್ತು ಎಂದು ನಂಬಲಾಗಿದೆ. ಸಂಗೀತಕ್ಕೆ ಅಳವಡಿಸುವ ವೇಳೆ ಕೆಲ ಅಂಶಗಳನ್ನು ಕೈಬಿಟ್ಟಿರಬಹುದು. ಕೊನ್ನಾ ಕತ್ತು ಜಾನಕಿ ಅಮ್ಮ ಎಂಬುವರು ಈ ಹಾಡು ರಚಿಸಿದ್ದಾರೆ ಎಂದು ಹೇಳಲಾ ಗುತ್ತಿದೆ. ಇದುವರೆಗಿನ ದಾಖಲೆ ಪ್ರಕಾರ ಕಂಬ ಕುಡಿ ಕುಲತ್ತೂರ್‌ ಶ್ರೀನಿವಾಸ ಅಯ್ಯರ್‌ “ಹರಿವರಾಸನಂ’ ಹಾಡು ಬರೆದ ಬಗ್ಗೆ ಲಿಖೀತ ದಾಖಲೆಗಳೇ ಇವೆ. 

ಅಯ್ಯಪ್ಪನ ಸ್ಟಾಂಪ್‌ಮೇಲೆ ಫೋಟೋ
ಅಂಚೆ ಇಲಾಖೆಯ ಐದು ರೂ.ಗಳ ಸ್ಟಾಂಪ್‌ನಲ್ಲಿ ಫೋಟೋ ಬರಬೇಕೆ? ಹಾಗಿದ್ದರೆ ನೀವು ಶಬರಿಮಲೆ ದೇಗುಲದ ಅಂಚೆ ಕಚೇರಿಗೆ ಬರಬೇಕು. ಹಾಲಿ ಸಾಲಿನಲ್ಲಿ ದೇಗುಲ ತೆರೆಯುತ್ತಿದ್ದಂತೆ ಅಂದರೆ ನ.16ರಿಂದಲೇ ಈ ವ್ಯವಸ್ಥೆ ಆರಂಭಿಸಲಾಗಿದೆ. 

ಒಂದು ಸೆಟ್‌ ಅಂದರೆ 12 ಫೋಟೋಗಳು ಬರುತ್ತವೆ. ಸ್ಟಾಂಪ್‌ಗೆ 5 ರೂ. ಆದರೂ, ಫೋಟೋ ತೆಗೆ ಯು  ವುದು, ಪ್ರಿಂಟಿಂಗ್‌ ಸೇರಿ ಒಟ್ಟು ವೆಚ್ಚ 300 ರೂ. ಆಗುತ್ತದೆ ಎಂದು ಅಂಚೆ ಕಚೇರಿಯ ಅಧಿಕಾರಿ ಅನಿಲ್‌ಕುಮಾರ್‌ ತಿಳಿಸಿದ್ದಾರೆ. ಅವರ ಪ್ರಕಾರ ಹೆಚ್ಚಿನವರಿಗೆ ಈ ವ್ಯವಸ್ಥೆ ಬಗ್ಗೆ ಮಾಹಿತಿ ಇಲ್ಲ. ಸದ್ಯ ದಿನಕ್ಕೆ 50 ಮಂದಿ ಭೇಟಿ ನೀಡುತ್ತಿದ್ದಾರೆ. ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿಕೊ ಡಬೇಕು. ಈ ಪ್ರಕ್ರಿಯೆ ಮುಕ್ತಾಯಕ್ಕೆ 10 ನಿಮಿಷ ಬೇಕು ಎಂದವರು ಹೇಳಿದ್ದಾರೆ. ಈ ಅಂಚೇ ಕಚೇರಿ ದೇಗುಲ ತೆರೆದ ಸಂದ ರ್ಭಗಳಲ್ಲಿ ಮಾತ್ರ ಕೆಲಸ ನಿರ್ವಹಿಸುತ್ತದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.