ಹರಿಯಾಣ: ಸ್ಪರ್ಧೆಗೆ ಕೈ ನಾಯಕರ ಹಿಂದೇಟು
Team Udayavani, Mar 22, 2019, 1:05 AM IST
ಹರಿಯಾಣದಲ್ಲಿ ಕಾಂಗ್ರೆಸ್ಗೆ ಈಗ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿರಿಯ ಕಾಂಗ್ರೆಸ್ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ಇತ್ತೀಚೆಗೆ ಜಿಂದ್ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಾಗ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದ್ದರಿಂದ, ಪಕ್ಷದಲ್ಲಿ ಚುನಾವಣೆ ಎದುರಿಸುವ ಬಗ್ಗೆಯೇ ವಿಶ್ವಾಸ ಹೊರಟು ಹೋಗಿದೆ. ಅಷ್ಟೇ ಅಲ್ಲ, ರಾಜ್ಯ ಘಟಕ ದಲ್ಲಿ ಒಳಜಗಳ ತಾರಕಕ್ಕೇರಿದ್ದು, ಇದನ್ನು ಸರಿಪಡಿ ಸುವ ಕೇಂದ್ರ ನಾಯಕತ್ವದ ಎಲ್ಲ ಪ್ರಯತ್ನ ಗಳೂ ವಿಫಲವಾಗಿವೆ. ಕೆಲವೇ ದಿನಗಳ ಹಿಂದೆ ದಿಲ್ಲಿ ಯಲ್ಲಿ ನಡೆದ ಸಭೆ ಈ ಸಮಸ್ಯೆಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಚುನಾವಣಾ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಲ್ಲಿ ಸ್ಥಾನ ನೀಡದ್ದರ ಬಗ್ಗೆಯೂ ಆಕ್ಷೇಪ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಮಾಸಾಂತ್ಯದಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳು ವಂತೆ ರಾಜ್ಯ ನಾಯಕರಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್