ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್‌ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR


Team Udayavani, Feb 4, 2023, 11:32 AM IST

ನಾದಿನಿಗೆ ಲೈಂಗಿಕ,ವರದಕ್ಷಿಣೆ ಕಿರುಕುಳ: ಡ್ಯಾನ್ಸರ್‌ ಸ್ವಪ್ನ ಚೌಧರಿ,ಕುಟುಂಬದ ವಿರುದ್ಧ FIR

ಚಂಡೀಗಢ: ಹರಿಯಾಣದ ಜನಪ್ರಿಯ ಡ್ಯಾನ್ಸರ್‌, ಬಿಗ್‌ ಬಾಸ್‌ ಖ್ಯಾತಿಯ ಸ್ವಪ್ನ ಚೌಧರಿ ಹಾಗೂ ಕುಟುಂಬಸ್ಥರ ಮೇಲೆ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇಲೆ ಪಲ್ವಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ವಪ್ನ ಚೌಧರಿಯ ಸಹೋದರನ ಹೆಂಡತಿ ಅಂದರೆ ನಾದಿನಿಗೆ ಕಿರುಕುಳ ಹಾಗೂ ಹಿಂಸೆ ಕೊಟ್ಟ ಆರೋಪದ ಮೇಲೆ ನಾದಿನಿ ಸ್ವಪ್ನ ಚೌಧರಿ ಸೇರಿ ಅವರ ಕುಟುಂಬದ ಸದಸ್ಯರ ಮೇಲೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ:  2018ರಲ್ಲಿ ಸ್ವಪ್ನ ಅವರ ಸಹೋದರ ಕರಣ್‌ ಎಂಬುವರು ಪಲ್ವಾಲ್ ಮೂಲದ ಹೆಣ್ಣನ್ನು ವಿವಾಹವಾಗಿದ್ದರು. ಚೌಧರಿ ಕುಟುಂಬಸ್ಥರ ಬೇಡಿಕೆಯಂತೆ ದಿಲ್ಲಿಯ ದುಬಾರಿ ಹೊಟೇಲ್‌ ನಲ್ಲಿ ಸುಮಾರು  42 ಲಕ್ಷ ಖರ್ಚು ಮಾಡಿ ವಿವಾಹವನ್ನು ಮಾಡಿಕೊಡಲಾಗಿತ್ತು. ದೊಡ್ಡ ಪ್ರಮಾಣದ ಚಿನ್ನವನ್ನು ಹಾಕಲಾಗಿತ್ತು. ಇಷ್ಟು ಮಾಡಿದ್ದರೂ ವರದಕ್ಷಿಣೆಗಾಗಿ ಅನೇಕ ಬಾರಿ ಚೌಧರಿ ಕುಟುಂಬ ಕಿರುಕುಳ ನೀಡಿದ್ದಾರೆ. ಇದಾದ ಬಳಿಕ ನಾದಿನಿ ಮಗುವಿಗೆ ಜನ್ಮ ನೀಡಿದಾಗ ಅದ್ಧೂರಿ ಕಾರ್ಯಕ್ರಮವನ್ನು ಚೌಧರಿ ಕುಟುಂಬ ಆಯೋಜನೆ ಮಾಡಿತ್ತು.

ಇದನ್ನೂ ಓದಿ: ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ

ಇದರ  ಬಳಿಕ ಚೌಧರಿ ಕುಟುಂಬ ಮತ್ತೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೇ, ದೈಹಿಕ ದೌರ್ಜನ್ಯ ನಡೆಸಿದ್ದಾರೆ. ಕಾರು ನೀಡಬೇಕೆಂದು ಬೇಡಿಕೆಯಿಟ್ಟಿದ್ದು, ಇದನ್ನು ನಾದಿನಿ ಕುಟುಂಬ ಈಡೇರಿಸಲು ಆಗದೇ ಇದ್ದಾಗ ಮತ್ತೆ ಕಿರುಕುಳ ನೀಡಿದ್ದಾರೆ.

ಈ ಕಾರಣಕ್ಕೆ ನಾದಿನಿ ಸ್ವಪ್ನ ಚೌಧರಿ ಕುಟುಂಬಸ್ಥರ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಈ ಹಿಂದೆ 2018 ರಲ್ಲಿ ಡ್ಯಾನ್ಸ್‌ ಕಾರ್ಯಕ್ರಮವೊಂದರ ಮುಂಗಡ ಹಣವನ್ನು ಪಡೆದು, ನೃತ್ಯ ಕಾರ್ಯಕ್ರಮ ನಡೆಸಿಕೊಡದ ಕಾರಣ ಸ್ವಪ್ನ ವಿರುದ್ಧ ದೂರು ದಾಖಲಾಗಿತ್ತು.

ಟಾಪ್ ನ್ಯೂಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.