ಹರಿಯಾಣ ಗ್ಯಾಂಗ್ ರೇಪ್ ಗೆ ನಿರುದ್ಯೋಗ ಕಾರಣ: ಬಿಜೆಪಿ ಶಾಸಕಿ ವಿವಾದ
Team Udayavani, Sep 15, 2018, 4:24 PM IST
ಚಂಡೀಗಢ : ಹರಿಯಾಣದ ಮಹೇಂದ್ರಗಢದ ಕನೈನಾದಲ್ಲಿ 19ರ ಹರೆಯದ ತರುಣಿಯನ್ನು ಅಪಹರಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದಕ್ಕೆ ಯುವ ಜನರಲ್ಲಿ ಉದ್ಯೋಗವಿಲ್ಲದ ಹತಾಶೆಯೇ ಕಾರಣ ಮತ್ತು ಈ ಹತಾಶೆಯಿಂದಲೇ ಅವರು ಲೈಂಗಿಕ ಅಪರಾಧ ಎಸಗುವಂತಾಗಿದೆ ಎಂದು ಬಿಜೆಪಿ ನಾಯಕಿ ಪ್ರೇಮಲತಾ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಹರಿಯಾಣದ ಉಚನಾ ಕಲಾನ್ ಕ್ಷೇತ್ರದ ಶಾಸಕಿಯಾಗಿರುವ ಪ್ರೇಮಲತಾ ಅವರು ನಿರುದ್ಯೋಗಿ ಯುಕವರು ಹತಾಶೆಯಿಂದ ಈ ರೀತಿಯ ಲೈಂಗಿಕ ಅಪರಾಧಗಳಿಗೆ ಮುಂದಾಗುತ್ತಿದ್ದಾರೆ ಎಂದು ಹೇಳಿರುವುದು ಸರಕಾರಕ್ಕೆ ಇರಿಸು ಮುರಿಸು ಉಂಟು ಮಾಡಿದೆ.
ಈ ನಡುವೆ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಅಪರಾಧಿಗಳನ್ನು ಹಿಡಿಯುವಲ್ಲಿ ಸೂಕ್ತ ಮಾಹಿತಿ, ಸುಳಿವು ನೀಡುವವರಿಗೆ ಒಂದು ಲಕ್ಷ ರೂ. ಇನಾಮು ಕೊಡಲಾಗುವುದೆಂದು ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್