ಜಾನುವಾರಿಗೂ ಅತಿಥಿಗೃಹ


Team Udayavani, Oct 23, 2017, 7:10 AM IST

pg.jpg

ಚಂಡೀಗಢ: ತಮ್ಮದೇ ಜಾನುವಾರಿನ ಹಾಲು ಸೇವಿಸಲು ಬಯಸುವ ನಗರದ ಜನರಿಗಾಗಿ ಹರ್ಯಾಣ ಸರಕಾರ ವಿಶಿಷ್ಟ ಯೋಜನೆ ಯೊಂದನ್ನು ರೂಪಿಸಿದೆ. ಅದೇನೆಂದರೆ, “ಜಾನುವಾರುಗಳ ಪಿಜಿ’! ಜಾನುವಾರು ಗಳಿಗಾಗಿಸರಕಾರ ಅತಿಥಿ ಗೃಹ (ಪೇಯಿಂಗ್‌ ಗೆಸ್ಟ್‌ ಹೌಸ್‌) ನಿರ್ಮಿಸಲಿದೆ. ಇದಕ್ಕಾಗಿ ನಗರದ ಸಮೀಪದಲ್ಲಿ 50 ರಿಂದ 100 ಎಕರೆ ಜಾಗವನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಹರಿಯಾಣದ ಪಶು ಸಂಗೋಪನಾ ಸಚಿವ ಒ.ಪಿ.ಧನಕರ್‌ ಹೇಳಿದ್ದಾರೆ.

ನಗರದ ಸಮೀಪ ಭೂಮಿಯನ್ನು ಹೈನು ಗಾರಿಕೆಗಾಗಿ ಮೀಸಲಿಡಲಾಗುತ್ತದೆ. ಇದರಲ್ಲಿ ಎರಡು ವಿಭಾಗಗಳನ್ನು ಮಾಡಲಾಗುತ್ತದೆ. ಒಂದು ವಿಭಾಗದಲ್ಲಿ ಸಾಂಪ್ರದಾಯಿಕವಾದ ಜಾನುವಾರು ಸಾಕಣೆ ಮತ್ತು ಹೈನೋದ್ಯಮ ನಡೆಸಲಾಗುತ್ತದೆ. ಇನ್ನೊಂದು ಭಾಗವನ್ನು ನಗರದ ಜನರಿಗಾಗಿ ಮೀಸಲಿಡಲಾಗುತ್ತದೆ. ಶುದ್ಧ ಹಾಗೂ ಗುಣಮಟ್ಟದ ಹಾಲು ಸೇವಿಸಲು ಬಯಸುವ ನಗರದ ಜನರು, ಇಲ್ಲಿ ಬಂದು ಜಾನುವಾರು ಖರೀದಿಸಿ ಸಲಹ ಬಹುದು. ಇದಕ್ಕಾಗಿ ಜನರನ್ನು ನೇಮಿಸಲಾ ಗುತ್ತದೆ. ತಮ್ಮ ಆಕಳಿನ ಆರೋಗ್ಯ ಹಾಗೂ ಚಟುವಟಿಕೆಯನ್ನು ತಂತ್ರಜ್ಞಾನದ ಸಹಾಯ ದಿಂದ ಮನೆಯಲ್ಲಿಯೇ ಕೂತು ಗಮನಿಸಬ ಹುದು. ರಾಜ್ಯದಲ್ಲಿ ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಇದು ಉತ್ತಮ ವಿಧಾನವಾಗಿರಲಿದೆ ಎಂದು ಸಚಿವ ಧನಕರ್‌ ಹೇಳಿದ್ದಾರೆ.

ಹರಿಯಾಣದಲ್ಲಿ ಸದ್ಯ ಹಾಲು ನೀಡುವ 36 ಲಕ್ಷ ಜಾನುವಾರುಗಳಿದ್ದು, ಇವುಗಳಿಂದ 2.24 ಕೋಟಿ ಲೀ. ಹಾಲು ಲಭ್ಯ ವಾಗುತ್ತಿದೆ. ಈಗ ಕೃಷಿ ವಲಯವು ಸೇವಾ ವಲಯವಾಗಿ ಪರಿವರ್ತನೆಯಾಗ ಬೇಕಿದೆ. 50 ಜಾನು ವಾರು ಗಳನ್ನು ಹೊಂದಿರುವ ಹೈನೋದ್ಯಮ ಘಟಕ ಸ್ಥಾಪಿಸಲುಸರಕಾರ ಬಡ್ಡಿ ರಹಿತ ಸಾಲ ನೀಡು ತ್ತಿದೆ ಎಂದು ಧನಕರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.