ಈ ಊರಲ್ಲಿ ಜನಗಣಮನವೇ ಸುಪ್ರಭಾತ


Team Udayavani, Jan 6, 2018, 11:14 AM IST

06-16.jpg

ಭಾಣಕ್‌ಪುರ್‌: ಹರ್ಯಾಣದ ಫ‌ರೀದಾಬಾದ್‌ ಜಿಲ್ಲೆಯ ಭಾಣಕ್‌ಪುರ್‌ ಹಳ್ಳಿಯಲ್ಲಿ ಪ್ರತಿದಿನ ಬೆಳಗ್ಗೆ ಅನುಕರಣೀಯ ವಿದ್ಯಮಾನವೊಂದು ನಡೆಯಲಾರಂಭಿಸಿದೆ. ಬೆಳಗ್ಗೆ ಸರಿಯಾಗಿ 8 ಗಂಟೆಗೆ, ಈ ಹಳ್ಳಿಯ ಹೊಲಗದ್ದೆಗಳಲ್ಲಿ ಕೆಲಸ ಮಾಡುತ್ತಿರು ವವರು, ಹಸು ಎಮ್ಮೆಗಳನ್ನು ಮೇಯಿಸುವವರು, ಬೆರಣಿ ತಟ್ಟುವವರು, ಚಾಪೆ, ಬುಟ್ಟಿ ಹೆಣೆಯು ವವರು, ಇತರೆಲ್ಲಾ ಶ್ರಮಿಕ ವರ್ಗಗಳೂ ತಮ್ಮ ಕೆಲಸಗಳನ್ನು ಬದಿಗಿಟ್ಟು “ಸಾವಧಾನ್‌’ ಭಂಗಿಯಲ್ಲಿ ನಿಂತು ಗ್ರಾಮದೆಲ್ಲೆಡೆ ಮೊಳಗುವ ರಾಷ್ಟ್ರಗೀತೆಗೆ ದನಿಗೂಡಿಸುತ್ತಾರೆ!

ಒಬ್ಬಿಬ್ಬರಲ್ಲ, ಹತ್ತಿಪ್ಪತ್ತಲ್ಲ ಹಳ್ಳಿಯ ಬರೋಬ್ಬರಿ 5 ಸಾವಿರ ನಾಗರಿಕರು, ಒಟ್ಟಿಗೇ ನಿಂತು ರಾಷ್ಟ್ರಕ್ಕೆ ಹೀಗೊಂದು ಸ್ವರ ನಮನ ಸಲ್ಲಿಸಿ ದಿನ ಆರಂಭಿಸು ವುದನ್ನು ನೋಡಿದರೆ ಮೈ ನವಿರೇಳುವಂತಿದೆ. ಗುರುವಾರದಿಂದಲೇ ಇಂಥದ್ದೊಂದು ವ್ಯವಸ್ಥೆ ಇಲ್ಲಿ ಜಾರಿಯಾಗಿದೆ. ವಾಟ್‌ ಆ್ಯನ್‌ ಐಡಿಯಾ ಸರ್‌”ಪಂಚ್‌’ ಜೀ: ಇಲ್ಲಿನ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಆರೆಸ್ಸೆಸ್‌ ಮುಖಂಡರಾಗಿರುವ 24 ವರ್ಷದ ಸಚಿನ್‌ ಮಂಡೋಟಿಯಾ ಅವರ ಐಡಿಯಾದ ಫ‌ಲವಿದು. 

ಎರಡು, ಮೂರು ದಿನ ಹಾಡಿ ಸುಮ್ಮ ನಾಗುವ ಜಾಯಮಾನದವರಲ್ಲ ಮಂಡೋಟಿಯಾ. ಈ ರಾಷ್ಟ್ರ ನಮನವನ್ನು ನಿರಂತರವಾಗಿಸಲು ಇಡೀ
ಗ್ರಾಮದಲ್ಲಿ 2.97 ಲಕ್ಷ ರೂ. ಖರ್ಚು ಮಾಡಿ 20 ಸ್ಪೀಕರ್‌ಗಳನ್ನು ಹಾಕಿಸಿ, ತಮ್ಮ ಮನೆಯಲ್ಲೇ ಇದರ ಕಂಟ್ರೋಲ್‌ ರೂಂ ಅನ್ನೂ ಸ್ಥಾಪಿಸಿದ್ದಾರೆ.
ಅಷ್ಟೇ ಅಲ್ಲ, ರಾಷ್ಟ್ರಗೀತೆ ಮೊಳಗುವ ವೇಳೆಯ ಚಿತ್ರಣವನ್ನು ದಾಖಲಿಸಲು ಗ್ರಾಮದ ಅಲ್ಲಲ್ಲಿ 22 ಸಿಸಿಟಿವಿ ಕ್ಯಾಮರಾಗಳನ್ನೂ ಅಳವಡಿಸಿದ್ದಾರೆ.

ದೇಶದ ಎರಡನೇ ಹಳ್ಳಿ
ಕಳೆದ ವರ್ಷ ಆಗಸ್ಟ್‌ನಲ್ಲಿ ತೆಲಂಗಾಣದ ಜಮ್ಮಿ ಕುಂಟ ಎಂಬಲ್ಲಿ ಇಂಥದ್ದೊಂದು ಸಂಪ್ರದಾಯ ಆರಂಭವಾಗುವ ಮೂಲಕ ದೇಶದಲ್ಲಿ ಈ ವ್ಯವಸ್ಥೆ ಜಾರಿಗೆ ತಂದ ಮೊದಲ ಹಳ್ಳಿಯೆಂಬ ಹೆಗ್ಗಳಿಕೆ ತಂದಿತ್ತು. ಇದೀಗ, ಭಾಣಕ್‌ಪುರ್‌ ಈ ಸಂಪ್ರದಾಯ ಆಚರಣೆಗೆ ತಂದ ದೇಶದ 2ನೇ ಹಳ್ಳಿಯೆಂಬ ಹಿರಿಮೆಗೆ ಪಾತ್ರವಾಗಿದೆ. 

ಸದ್ಯಕ್ಕೆ ದಿನಕ್ಕೊಮ್ಮೆ ರಾಷ್ಟ್ರಗೀತೆ ಮೊಳಗಿಸಲಾಗುತ್ತಿದೆ. ಜನರು ಇದಕ್ಕೆ ಹೊಂದಿಕೊಂಡ ಮೇಲೆ ದಿನಕ್ಕೆರಡು ಬಾರಿ ರಾಷ್ಟ್ರಗೀತೆ ಹಾಡಿಸಲು ನಿರ್ಧರಿಸಲಾಗಿದೆ.
 ●ಸಚಿನ್‌ ಮಂಟೋಡಿಯಾ, ಭಾಣಕ್‌ಪುರ್‌ ಗ್ರಾಪಂ ಅಧ್ಯಕ್ಷೆ

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.